ವಿಜಯ ಮಲ್ಯ ಹಸ್ತಾಂತರಿಸಿ: ಯುಕೆಗೆ ಭಾರತ ಮನವಿ
Team Udayavani, Feb 10, 2017, 3:45 AM IST
ನವದೆಹಲಿ: ಕೋಟಿಗಟ್ಟಲೆ ಸಾಲ ಮಾಡಿ ವಿದೇಶಕ್ಕೆ ಪರಾರಿಯಾಗಿರುವ ಮದ್ಯದ ದೊರೆ, ಉದ್ಯಮಿ ವಿಜಯ ಮಲ್ಯ ಅವರನ್ನು ಹಸ್ತಾಂತರಿಸುವಂತೆ ಕೋರಿ ಯುಕೆಗೆ ಭಾರತ ಸರ್ಕಾರ ಮನವಿ ಸಲ್ಲಿಸಿದೆ. ಸಿಬಿಐ ನೀಡಿರುವ ಕೋರಿಕೆ ಪತ್ರವನ್ನು ಯುಕೆ ಹೈಕಮಿಷನ್ಗೆ ಹಸ್ತಾಂತರಿಸಿರುವುದಾಗಿ ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ. ನಾವು ಮಾಡಬೇಕಾದ ಪ್ರಕ್ರಿಯೆಯನ್ನು ಮಾಡಿ ಮುಗಿಸಿದ್ದೇವೆ. ಕ್ರಮ ಕೈಗೊಳ್ಳುವುದು ಅವರಿಗೆ ಬಿಟ್ಟಿದ್ದು ಎಂದೂ ಸ್ವರೂಪ್ ಹೇಳಿದ್ದಾರೆ.
ಮಲ್ಯಗೆ ಮತ್ತೂಂದು ಹಿನ್ನಡೆ ಎಂಬಂತೆ, ಯುನೈಟೆಡ್ ಬ್ರಿàವರೀಸ್ ಕಂಪನಿಯು ತನ್ನ ಕಾರ್ಯಕಾರಿಯೇತರ ಮುಖ್ಯಸ್ಥ ಸ್ಥಾನದಿಂದ ವಜಾ ಮಾಡಿದೆ. ಸೆಬಿ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಂಡಿರುವುದಾಗಿ ಕಂಪನಿ ತಿಳಿಸಿದೆ. ಯುಪಿಎ ಅವಧಿಯಲ್ಲಿ ಮಲ್ಯಗೆ ಭಾರಿ ಸಾಲ ನೀಡಲಾಗಿತ್ತು. ಆದರೆ, ಮೋದಿ ಸರ್ಕಾರವು ಅವರಿಗೆ ಒಂದು ರುಪಾಯಿಯ ನೆರವನ್ನೂ ನೀಡಿಲ್ಲ ಎಂದು ಸಂಸತ್ತಿನಲ್ಲಿ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್