ಏರಿಂಡಿಯಾ ಖಾಸಗೀಕರಣ ಪ್ರಸ್ತಾಪ ತಿರಸ್ಕರಿಸಿದ್ದ ಪ್ರಣಬ್
Team Udayavani, Feb 20, 2017, 3:45 AM IST
ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ಏರ್ ಇಂಡಿಯಾ ಸಂಸ್ಥೆಯನ್ನು ಖಾಸಗಿಯವರಿಗೆ ಒಪ್ಪಿಸುವ ಬಗ್ಗೆ ಯುಪಿಎ ಸರ್ಕಾರ ಯೋಜಿಸಿತ್ತು. ಆದರೆ ಉನ್ನತಾಧಿಕಾರದ ಸಚಿವರ ಸಭೆಯಲ್ಲಿ ಈ ಪ್ರಸ್ತಾಪ ಚರ್ಚೆಗೆ ಬಂದಾಗ ಸಮಿತಿ ಸದಸ್ಯರಾಗಿದ್ದ ಹೆಚ್ಚಿನ ಸಚಿವರು ಖಾಸಗಿಯವರಿಗೆ ವಹಿಸಲು ಒಲವು ವ್ಯಕ್ತಪಡಿಸಿದ್ದರು.
ಆದರೆ ಆ ಸಂದರ್ಭದಲ್ಲಿ ಹಣಕಾಸು ಸಚಿವರಾಗಿದ್ದ ಪ್ರಣಬ್ ಅದನ್ನು ವಿರೋಧಿಸಿದ್ದರು. ಹಿರಿಯ ಅಧಿಕಾರಿಗಳು ಸೂಚಿಸಿದ್ದ ಶಿಫಾರಸುಗಳನ್ನು ಸಮಿತಿ ಒಪ್ಪಿಕೊಳ್ಳಲು ಮುಂದಾಗಿತ್ತು. ಮುಖರ್ಜಿ ಅವರು ಖಾಸಗೀಕರಣ ಬಿಟ್ಟು ಉಳಿದೆಲ್ಲ ಶಿಫಾರಸುಗಳ ಜಾರಿಗೆ ಒಪ್ಪಿದ್ದರು. ಸಂಸ್ಥೆಯನ್ನು ಖಾಸಗೀಕರಣ ಮಾಡುವುದು ಹಾಗೂ ಮುಚ್ಚುವುದನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದಿದ್ದರು.
ಈ ಕುರಿತು ಮಾಹಿತಿ ಹಕ್ಕಿನಡಿ ವಿವರ ಸಂಗ್ರಹಿಸಿರುವುದಾಗಿ “ದಿ ಹಿಂದೂ’ ಹೇಳಿಕೊಂಡಿದೆ. ಹೀಗಾಗಿ ಅದನ್ನು ಕೈಬಿಡಲಾಯಿತು. ಸಚಿವರಾಗಿದ್ದ ಜೈಪಾಲ್ ರೆಡ್ಡಿ ವಿರೋಧ ವ್ಯಕ್ತಪಡಿಸಿದ್ದರೆ, ಸಚಿವರಾಗಿದ್ದ ಅಜಿತ್ ಸಿಂಗ್, ಚಿದಂಬರಂ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ