ಖಿನ್ನತೆಗೆ ದೇಶದಲ್ಲಿ 5 ಕೋಟಿ ಬಲಿ


Team Udayavani, Feb 27, 2017, 10:06 AM IST

khia.jpg

ನವದೆಹಲಿ: ಬೆಚ್ಚಿಬೀಳುವ ಸುದ್ದಿ ಇದು. ವಿಶ್ವದಲ್ಲಿ ಬರೋಬ್ಬರಿ 322 ಮಿಲಿಯನ್‌, ಅಂದರೆ 32.30 ಕೋಟಿ ಮಂದಿ ಖಿನ್ನತೆ­ಯಿಂದ ಬಳಲುತ್ತಲೇ ಜೀವನ ಸಾಗಿಸುತ್ತಿ­ದ್ದಾರೆ. 

ಈ ಪೈಕಿ ಅರ್ಧದಷ್ಟು ಮಂದಿ ಆಗ್ನೇಯ ಏಷ್ಯಾ ವಲಯ ಹಾಗೂ ಪಶ್ಚಿಮ ಪೆಸಿಫಿಕ್‌ ವಲಯದವರಾಗಿದ್ದು, ಇದರಲ್ಲಿ ಭಾರತ ಮತ್ತು ಚೀನಾದ ಪಾಲು ಹೆಚ್ಚು ಎಂದು ವಿಶ್ವ ಆರೋಗ್ಯ ಸಂಸ್ಥೆ ನಡೆಸಿರುವ ಖನ್ನತೆ ಮತ್ತು ಇತರೆ ಸಾಮಾನ್ಯ ಮಾನಸಿಕ ಅಸ್ವಸ್ಥತೆ-ಜಾಗತಿಕ ಆರೋಗ್ಯ ಗಣತಿಯಲ್ಲಿ ಬಹಿರಂಗಗೊಂಡಿದೆ.

ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿ­ರುವ ಅಂಕಿ ಅಂಶಗಳ ಪ್ರಕಾರ, 2015ರಲ್ಲಿ ಭಾರತದಲ್ಲಿ 5,66,75,969 ಮಂದಿ ಖಿನ್ನತೆ­ಯಿಂದ ಬಳಲಿರುವುದು ಕಂಡುಬಂದಿದೆ. ಹಾಗೇ ಆತಂಕಕಾರಿ ಕಾಯಿಲೆಗೆ ತುತ್ತಾಗಿ ಜೀವನ ಸಾಗಿಸುತ್ತಿರುವವರು 3,84,25,093 ಜನ ಎಂದಿದೆ. ಇವೆಲ್ಲದರ ಜತೆಗೆ ಈ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವವರ ಅಂಕಿ ಅಂಶಗಳಲ್ಲಿಯೂ ಭಾರತ ಅಗ್ರ ಪಂಕ್ತಿಯಲ್ಲಿದೆ. 2015ರಲ್ಲಿ ಬರೋಬ್ಬರಿ 7,88,000 ಜನರು ಆತ್ಮಹತ್ಯೆ ಮಾಡಿಕೊಂಡಿ­ದ್ದಾರೆ. ವಿಶ್ವ ಮಟ್ಟದಲ್ಲಿ ಆತ್ಮಹತ್ಯೆ ಮಾಡಿ­ಕೊಂಡಿರುವವರ ಸಂಖ್ಯೆ ಸರಾಸರಿ 1.5ರಷ್ಟು ಹೆಚ್ಚಿದ್ದು, ಇವರಲ್ಲಿ 19ರಿಂದ 29 ವಯೋ­ಮಾನದವರು ಜಾಸ್ತಿ ಇದ್ದಾರೆ. ಜಾಗತಿಕವಾಗಿ ಹೇಳುವುದಿದ್ದರೆ ಶೇ.78ರಷ್ಟು ಆತ್ಮಹತ್ಯೆಗಳು ಕೆಳ ಮತ್ತು ಮಧ್ಯಮ ಆದಾಯ ವರ್ಗದಲ್ಲಿ ಹೆಚ್ಚಾಗಿವೆ ಎಂದು ವರದಿಯಲ್ಲಿ ಉಲ್ಲೇಖೀ­ಸಲಾಗಿದೆ. ಪ್ರಪಂಚದಲ್ಲಿ 40 ಸೆಕೆಂಡ್‌ಗಳಿಗೆ ಒಬ್ಬರಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಮತ್ತೂಂದು ಆಘಾತಕಾರಿ ಅಂಶವನ್ನು ವಿಶ್ವ ಆರೋಗ್ಯ ಸಂಸ್ಥೆಯ ವರದಿಯಲ್ಲಿ ಪ್ರಸ್ತಾಪ ಮಾಡಲಾಗಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.