ಖಿನ್ನತೆಗೆ ದೇಶದಲ್ಲಿ 5 ಕೋಟಿ ಬಲಿ


Team Udayavani, Feb 27, 2017, 10:06 AM IST

khia.jpg

ನವದೆಹಲಿ: ಬೆಚ್ಚಿಬೀಳುವ ಸುದ್ದಿ ಇದು. ವಿಶ್ವದಲ್ಲಿ ಬರೋಬ್ಬರಿ 322 ಮಿಲಿಯನ್‌, ಅಂದರೆ 32.30 ಕೋಟಿ ಮಂದಿ ಖಿನ್ನತೆ­ಯಿಂದ ಬಳಲುತ್ತಲೇ ಜೀವನ ಸಾಗಿಸುತ್ತಿ­ದ್ದಾರೆ. 

ಈ ಪೈಕಿ ಅರ್ಧದಷ್ಟು ಮಂದಿ ಆಗ್ನೇಯ ಏಷ್ಯಾ ವಲಯ ಹಾಗೂ ಪಶ್ಚಿಮ ಪೆಸಿಫಿಕ್‌ ವಲಯದವರಾಗಿದ್ದು, ಇದರಲ್ಲಿ ಭಾರತ ಮತ್ತು ಚೀನಾದ ಪಾಲು ಹೆಚ್ಚು ಎಂದು ವಿಶ್ವ ಆರೋಗ್ಯ ಸಂಸ್ಥೆ ನಡೆಸಿರುವ ಖನ್ನತೆ ಮತ್ತು ಇತರೆ ಸಾಮಾನ್ಯ ಮಾನಸಿಕ ಅಸ್ವಸ್ಥತೆ-ಜಾಗತಿಕ ಆರೋಗ್ಯ ಗಣತಿಯಲ್ಲಿ ಬಹಿರಂಗಗೊಂಡಿದೆ.

ವಿಶ್ವ ಆರೋಗ್ಯ ಸಂಸ್ಥೆ ಬಿಡುಗಡೆ ಮಾಡಿ­ರುವ ಅಂಕಿ ಅಂಶಗಳ ಪ್ರಕಾರ, 2015ರಲ್ಲಿ ಭಾರತದಲ್ಲಿ 5,66,75,969 ಮಂದಿ ಖಿನ್ನತೆ­ಯಿಂದ ಬಳಲಿರುವುದು ಕಂಡುಬಂದಿದೆ. ಹಾಗೇ ಆತಂಕಕಾರಿ ಕಾಯಿಲೆಗೆ ತುತ್ತಾಗಿ ಜೀವನ ಸಾಗಿಸುತ್ತಿರುವವರು 3,84,25,093 ಜನ ಎಂದಿದೆ. ಇವೆಲ್ಲದರ ಜತೆಗೆ ಈ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವವರ ಅಂಕಿ ಅಂಶಗಳಲ್ಲಿಯೂ ಭಾರತ ಅಗ್ರ ಪಂಕ್ತಿಯಲ್ಲಿದೆ. 2015ರಲ್ಲಿ ಬರೋಬ್ಬರಿ 7,88,000 ಜನರು ಆತ್ಮಹತ್ಯೆ ಮಾಡಿಕೊಂಡಿ­ದ್ದಾರೆ. ವಿಶ್ವ ಮಟ್ಟದಲ್ಲಿ ಆತ್ಮಹತ್ಯೆ ಮಾಡಿ­ಕೊಂಡಿರುವವರ ಸಂಖ್ಯೆ ಸರಾಸರಿ 1.5ರಷ್ಟು ಹೆಚ್ಚಿದ್ದು, ಇವರಲ್ಲಿ 19ರಿಂದ 29 ವಯೋ­ಮಾನದವರು ಜಾಸ್ತಿ ಇದ್ದಾರೆ. ಜಾಗತಿಕವಾಗಿ ಹೇಳುವುದಿದ್ದರೆ ಶೇ.78ರಷ್ಟು ಆತ್ಮಹತ್ಯೆಗಳು ಕೆಳ ಮತ್ತು ಮಧ್ಯಮ ಆದಾಯ ವರ್ಗದಲ್ಲಿ ಹೆಚ್ಚಾಗಿವೆ ಎಂದು ವರದಿಯಲ್ಲಿ ಉಲ್ಲೇಖೀ­ಸಲಾಗಿದೆ. ಪ್ರಪಂಚದಲ್ಲಿ 40 ಸೆಕೆಂಡ್‌ಗಳಿಗೆ ಒಬ್ಬರಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಮತ್ತೂಂದು ಆಘಾತಕಾರಿ ಅಂಶವನ್ನು ವಿಶ್ವ ಆರೋಗ್ಯ ಸಂಸ್ಥೆಯ ವರದಿಯಲ್ಲಿ ಪ್ರಸ್ತಾಪ ಮಾಡಲಾಗಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.