ಕಾಪ್ಟರ್ ಹತ್ತುವಾಗ ಜಾರಿ ಬಿದ್ದ ಜೇಟ್ಲಿ
Team Udayavani, Mar 13, 2017, 3:45 AM IST
ಹರಿದ್ವಾರ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಗಾಯ ಮಾಡಿಕೊಂಡ ಘಟನೆ ಹರಿದ್ವಾರದಲ್ಲಿ ಭಾನುವಾರ ನಡೆದಿದೆ.
ಯೋಗಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಹರ್ಬಲ್ ಫುಡ್ ಪಾರ್ಕ್ ವೀಕ್ಷಿಸಲೆಂದು ಅವರು ಹರಿದ್ವಾರಕ್ಕೆ ತೆರಳಿದ್ದರು. ಪಾರ್ಕ್ನಲ್ಲಿ ಸುತ್ತಾಡಿದ ಬಳಿಕ ಮರಳಿ ದೆಹಲಿಗೆ ವಾಪಸಾಗಲೆಂದು ಅವರು ಕಾಪ್ಟರ್ಗೆ ಹತ್ತುತ್ತಿದ್ದಾಗ ಕಾಲು ಜಾರಿ, ಕೆಳಕ್ಕೆ ಬಿದ್ದರು. ಕೂಡಲೇ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು. ಅವರು ಗುಣಮುಖರಾಗಿದ್ದು, ಅದೇ ಕಾಪ್ಟರ್ನಲ್ಲಿ ದೆಹಲಿಗೆ ವಾಪಸಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ