ಪೊಲೀಸರ ಹೋಳಿ ಟ್ವೀಟ್‌ ಹಿಟ್‌!


Team Udayavani, Mar 14, 2017, 3:50 AM IST

14-PTI-1.jpg

ನೋಯ್ಡಾ: “ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪಟ್ಟುಎಂಬ ಮಾತಿದೆ. ಇದನ್ನು ಉತ್ತರಪ್ರದೇಶ ಪೊಲೀಸರು ಚೆನ್ನಾಗೇ ಅರ್ಥ ಮಾಡಿಕೊಂಡಂತಿದೆ. ಹೋಳಿ ಆಚರಣೆ ಹಿನ್ನೆಲೆಯಲ್ಲಿ, ಪುಂಡರನ್ನು ಎಚ್ಚರಿಸಲು ಯುಪಿ ಪೊಲೀಸರು ಟ್ವಿಟರ್‌ ಮಾಧ್ಯಮವನ್ನು ಬಳಸಿಕೊಂಡ ಬಗೆಗೆ ಈಗ ರಾಜ್ಯದೆಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಪುಂಡರನ್ನು ಎಚ್ಚರಿಸಲು ಹೋಳಿ ಸಂದರ್ಭವನ್ನು ಜಾಣ್ಮೆಯಿಂದ ಬಳಸಿಕೊಂಡ ಉತ್ತರಪ್ರದೇಶ ಪೊಲೀಸರು, ಟ್ವಿಟರ್‌ನಲ್ಲಿ ಕಲರ್‌ಫ‌ುಲ್‌ ಫೋಟೋಗಳ ಜತೆಗೆ ತಮಾಷೆ ತಮಾಷೆಯಾಗೇ ಎಚ್ಚರಿಕೆಯ ಸಂದೇಶವನ್ನೂ ನೀಡಿದ್ದಾರೆ.

“”ಹೋಳಿ ವೇಳೆ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು, ಪಿಜ್ಜಾದವ­ರಿ­ಗಿಂತ ವೇಗವಾಗಿ ಪೊಲೀಸರನ್ನು ಆಹ್ವಾನಿಸಿ­ದಂತೆ. ಹಾಗೇ ನಿಮಗೆ ಜೈಲಿನಲ್ಲಿ ಭರ್ಜರಿ ಟ್ರೀಟ್‌ ಖಚಿತ” ಎಂಬ ಟ್ವೀಟ್‌ಗೆ ಅತಿ ಹೆಚ್ಚು ಲೈಕ್‌ಗಳು ಬಂದಿದ್ದು, ನೂರಾರು ಮಂದಿ ರಿಟ್ವೀಟ್‌ ಮಾಡಿದ್ದಾರೆ. ಮತ್ತೂಂದು ಟ್ವೀಟ್‌ನಲ್ಲಿ, “”ಒಬ್ಬ ಕುಡುಕ, ಸ್ತ್ರೀಪೀಡಕ ಮತ್ತು ನಿಂದಕ ಒಂದೇ ಕಾರಿನಲ್ಲಿ ಹೋಗುತ್ತಿದ್ದರೆ, ಆ ಕಾರಿನ ಚಾಲಕ ಯಾರಾಗಿರುತ್ತಾರೆ? ಖಂಡಿತ ಪೊಲೀಸ್‌ ಅಧಿಕಾರಿ” ಎಂದಿದೆ, ಈ ಟ್ವೀಟ್‌ ಕೂಡ ಮೆಚ್ಚುಗೆ ಗಳಿಸಿದೆ.

ಹೀಗೆ ತಮಾಷೆ ಮಾಡುತ್ತಲೇ ಪುಂಡರಿಗೆ ಎಚ್ಚರಿಕೆ ನೀಡಿರುವ ಉತ್ತರಪ್ರದೇಶ ಪೊಲೀಸರು, ಮತ್ತೂಂದು ಟ್ವೀಟ್‌ನಲ್ಲಿ, “”ಈ ಹೋಳಿಯಂದು ದುಷ್ಟ ಗುಣಗಳಿಗೆ ಕಿಚ್ಚು ಹಚ್ಚಿ, ಪ್ರೀತಿ ಪಸರಿಸಿ” ಎನ್ನುವ ಮೂಲಕ ಹೋಳಿ ಶುಭಾಶಯ ಕೋರಿದ್ದಾರೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.