ಮಣಿಪುರದಲ್ಲಿ 130 ದಿನಗಳ ಆರ್ಥಿಕ ದಿಗ್ಬಂಧನ ಮುಕ್ತಾಯ
Team Udayavani, Mar 20, 2017, 10:08 AM IST
ಇಂಫಾಲ: ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ 130 ದಿನಗಳಿಂದ ಜಾರಿಯಲ್ಲಿದ್ದ ಆರ್ಥಿಕ ದಿಗ್ಬಂಧನ ಹಿಂಪಡೆಯಲಾಗಿದೆ. ರವಿವಾರ ತಡರಾತ್ರಿಯಿಂದ ಯಾವುದೇ ರೀತಿಯ ಸಮಸ್ಯೆಗಳು ಇರುವುದಿಲ್ಲವೆಂದು ಸೇನಾಪತಿ ಜಿಲ್ಲೆಯಲ್ಲಿ ಕೇಂದ್ರ, ರಾಜ್ಯ ಮತ್ತು ನಾಗಾ ಸಂಘಟನೆಗಳ ನಡುವಿನ ಮಾತುಕತೆಯಲ್ಲಿ ತೀರ್ಮಾನಿಸಲಾಗಿದೆ. ಬಂಧಿತ ಯುನೈಟೆಡ್ ನಾಗಾ ಕೌನ್ಸಿಲ್ನ ಮುಖಂಡರನ್ನು ಸರಕಾರ ಬೇಷರತ್ ಬಿಡುಗಡೆ ಮಾಡಲಿದ್ದು, ಆರ್ಥಿಕ ದಿಗ್ಬಂಧನಕ್ಕೆ ಸಂಬಂಧಿಸಿದಂತೆ ನಾಗಾ ಬುಡಕಟ್ಟು ಮುಖಂಡರು ಮತ್ತು ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿದ್ದ ಎಲ್ಲ ಪ್ರಕರಣಗಳನ್ನು ಹಿಂಪಡೆಯಲಿದೆ.
ಮತ್ತೂಂದು ಗಮನಾರ್ಹ ಬೆಳವಣಿಗೆಯಲ್ಲಿ ಎನ್.ಬೈರೇನ್ ಸಿಂಗ್ ನೇತೃತ್ವದ ಮೈತ್ರಿಕೂಟದ ಸರಕಾರ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಬೇಕಾಗಿದೆ. ಹೀಗಾಗಿ, ಬಿಜೆಪಿ ಶಾಸಕರು ಗುವಾಹಾಟಿಯ ರೆಸಾರ್ಟಲ್ಲಿ ಆಶ್ರಯ ಪಡೆದಿದ್ದಾರೆ. ಬೆಳಗ್ಗೆ ವಿಶೇಷ ವಿಮಾನದಲ್ಲಿ ಇಂಫಾಲಕ್ಕೆ ಪ್ರಯಾಣಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ