ಎಸ್‌ಬಿಐನ 3 ಸಹವರ್ತಿ ಬ್ಯಾಂಕ್‌ಗಳ ಶಾಖೆ ಬಂದ್‌


Team Udayavani, Mar 22, 2017, 3:50 AM IST

221-PTI-3.jpg

ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್ ಮೈಸೂರು ಸೇರಿದಂತೆ 5 ಸಹವರ್ತಿ ಬ್ಯಾಂಕುಗಳು ಏ.1ರಿಂದ ಎಸ್‌ಬಿಐನಲ್ಲಿ ವಿಲೀನಗೊಳ್ಳಲಿವೆ. ಇದಾದ ಬಳಿಕ 3 ಸಹವರ್ತಿ ಬ್ಯಾಂಕ್‌ಗಳು ಹೊಂದಿರುವ ಪ್ರಧಾನ ಕಚೇರಿಗಳು ಮತ್ತು ಕೆಲ ಶಾಖೆಗಳನ್ನು ಮುಚ್ಚುವ ಕಾರ್ಯ ಏ.24ರಿಂದ ಆರಂಭವಾಗಲಿದೆ. 3 ಬ್ಯಾಂಕುಗಳ 27 ವಲಯ ಕಚೇರಿಗಳು, 81 ಪ್ರಾದೇಶಿಕ ಕಚೇರಿಗಳು ಮತ್ತು 11 ನೆಟ್‌ವರ್ಕ್‌ ಆಫೀಸ್‌ಗಳಿಗೆ ಈ ನಿರ್ಧಾರದಿಂದ ತೊಂದರೆಯಾಗಲಿದೆ. ಒಂದೇ ರೀತಿಯ ಕಾರ್ಯನಿರ್ವಹಣೆ ಎದುರಾಗುವ ಹಿನ್ನೆಲೆಯಲ್ಲಿ ಇಂಥ ನಿರ್ಧಾರ ಕೈಗೊಳ್ಳಲಾಗಿದೆ.

ಈ ನಡುವೆ ಸ್ವಂತ ಕಟ್ಟಡವುಳ್ಳ ಸ್ಥಳಗಳಲ್ಲಿ ಅಥವಾ 99 ವರ್ಷಗಳ ಕಾಲ ಈ ಹಿಂದೆಯೇ ಒಪ್ಪಂದ ಮಾಡಿಕೊಂಡಿದ್ದ ಸ್ಥಳಗಳಲ್ಲಿ ಆಯಾ ಸಹವರ್ತಿ ಬ್ಯಾಂಕ್‌ನ ಪ್ರಧಾನ ಕಚೇರಿಗಳ ಬದಲು ಎಸ್‌ಬಿಐನ ಪ್ರದೇಶಿಕ ಕಚೇರಿಗಳನ್ನು ಸ್ಥಳಾಂತರಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಶಾಖೆಗಳು, ಕಚೇರಿಗಳನ್ನು ಮುಚ್ಚುವುದರಿಂದ ಹೆಚ್ಚುವರಿಯಾಗಿ 1,107 ಉದ್ಯೋಗಿಗಳು ಉಳಿಯುತ್ತಾರೆ. ಅವರನ್ನು ಯಾವ ಕೆಲಸಕ್ಕೆ ನಿಯೋಜಿಸುವುದು ಎಂಬ ಬಗ್ಗೆ ಯೋಚಿಸಲಾಗುತ್ತಿದೆ.

ಟಾಪ್ ನ್ಯೂಸ್

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.