ಎಸ್‌ಬಿಐನ 3 ಸಹವರ್ತಿ ಬ್ಯಾಂಕ್‌ಗಳ ಶಾಖೆ ಬಂದ್‌


Team Udayavani, Mar 22, 2017, 3:50 AM IST

221-PTI-3.jpg

ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್ ಮೈಸೂರು ಸೇರಿದಂತೆ 5 ಸಹವರ್ತಿ ಬ್ಯಾಂಕುಗಳು ಏ.1ರಿಂದ ಎಸ್‌ಬಿಐನಲ್ಲಿ ವಿಲೀನಗೊಳ್ಳಲಿವೆ. ಇದಾದ ಬಳಿಕ 3 ಸಹವರ್ತಿ ಬ್ಯಾಂಕ್‌ಗಳು ಹೊಂದಿರುವ ಪ್ರಧಾನ ಕಚೇರಿಗಳು ಮತ್ತು ಕೆಲ ಶಾಖೆಗಳನ್ನು ಮುಚ್ಚುವ ಕಾರ್ಯ ಏ.24ರಿಂದ ಆರಂಭವಾಗಲಿದೆ. 3 ಬ್ಯಾಂಕುಗಳ 27 ವಲಯ ಕಚೇರಿಗಳು, 81 ಪ್ರಾದೇಶಿಕ ಕಚೇರಿಗಳು ಮತ್ತು 11 ನೆಟ್‌ವರ್ಕ್‌ ಆಫೀಸ್‌ಗಳಿಗೆ ಈ ನಿರ್ಧಾರದಿಂದ ತೊಂದರೆಯಾಗಲಿದೆ. ಒಂದೇ ರೀತಿಯ ಕಾರ್ಯನಿರ್ವಹಣೆ ಎದುರಾಗುವ ಹಿನ್ನೆಲೆಯಲ್ಲಿ ಇಂಥ ನಿರ್ಧಾರ ಕೈಗೊಳ್ಳಲಾಗಿದೆ.

ಈ ನಡುವೆ ಸ್ವಂತ ಕಟ್ಟಡವುಳ್ಳ ಸ್ಥಳಗಳಲ್ಲಿ ಅಥವಾ 99 ವರ್ಷಗಳ ಕಾಲ ಈ ಹಿಂದೆಯೇ ಒಪ್ಪಂದ ಮಾಡಿಕೊಂಡಿದ್ದ ಸ್ಥಳಗಳಲ್ಲಿ ಆಯಾ ಸಹವರ್ತಿ ಬ್ಯಾಂಕ್‌ನ ಪ್ರಧಾನ ಕಚೇರಿಗಳ ಬದಲು ಎಸ್‌ಬಿಐನ ಪ್ರದೇಶಿಕ ಕಚೇರಿಗಳನ್ನು ಸ್ಥಳಾಂತರಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಶಾಖೆಗಳು, ಕಚೇರಿಗಳನ್ನು ಮುಚ್ಚುವುದರಿಂದ ಹೆಚ್ಚುವರಿಯಾಗಿ 1,107 ಉದ್ಯೋಗಿಗಳು ಉಳಿಯುತ್ತಾರೆ. ಅವರನ್ನು ಯಾವ ಕೆಲಸಕ್ಕೆ ನಿಯೋಜಿಸುವುದು ಎಂಬ ಬಗ್ಗೆ ಯೋಚಿಸಲಾಗುತ್ತಿದೆ.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.