ಅಭ್ಯರ್ಥಿಗಳ ಹೆಸರಿಗಿಲ್ಲ ಜಾಗ!
Team Udayavani, Mar 28, 2017, 10:33 AM IST
ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ಅವರ ನಿಧನದಿಂದ ತೆರವಾಗಿರುವ ಆರ್ಕೆ ನಗರ ಕ್ಷೇತ್ರದ ಉಪ ಚುನಾವಣೆ ಏ.12ರಂದು ನಿಗದಿಯಾಗಿದ್ದು, ಮತದಾನ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ಚುನಾವಣಾ ಆಯೋಗ ಧರ್ಮಸಂಕಟಕ್ಕೆ ಸಿಲುಕಿದೆ. ಕಾರಣ, ಕ್ಷೇತ್ರದಿಂದ 82 ನಾಮಪತ್ರ ಸಲ್ಲಿಕೆಯಾಗಿರುವುದು ಮತ್ತು ಇವಿಎಂಗಳಲ್ಲಿ ಕೇವಲ 63 ಅಭ್ಯರ್ಥಿಗಳ ಹೆಸರು ಸೇರಿಸಲು ಅವಕಾಶ ಇರುವುದು! ಮೂಲಗಳ ಪ್ರಕಾರ 11 ಡಮ್ಮಿ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯಲಿದ್ದಾರೆ. ಆದರೆ ಆಯೋಗದ ತಲೆನೋವು ಕಡಿಮೆಯಾಗಲು ಇವರ ಹೊರತು ಇನ್ನೂ 10 ಮಂದಿ ನಾಮಪತ್ರ ಹಿಂಪಡೆಯಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ