ಸೂಡಾನ್ನಲ್ಲಿ ಭಾರತೀಯರಿಬ್ಬರ ಬಿಡುಗಡೆ
Team Udayavani, Apr 1, 2017, 1:58 AM IST
ಹೊಸದಿಲ್ಲಿ: ದಕ್ಷಿಣ ಸೂಡಾನ್ನಲ್ಲಿ ಅಪಹರಣವಾಗಿದ್ದ ಇಬ್ಬರು ಭಾರತೀಯ ಪೆಟ್ರೋಲಿಯಂ ಇಂಜಿನಿಯರ್ಗಳು ಸುರಕ್ಷಿತವಾಗಿ ಬಿಡುಗಡೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಮಿಥುನ್ ಗಣೇಶ್,ಎಡ್ವರ್ಡ್ ಎಂಬ್ರೋಸ್ ಬಿಡುಗಡೆಯಾಗಿ ಭಾರತೀಯ ರಾಯಭಾರ ಕಚೇರಿಗೆ ಬಂದಿರುವುದು ತುಂಬಾ ಸಂತೋಷವಾಗಿದೆ ಎಂದು ಸಚಿವೆ ಟ್ವೀಟ್ ಮಾಡಿದ್ದಾರೆ. ಅವರನ್ನು ಬಂಧನದಿಂದ ಬಿಡಿಸಿಕೊಳ್ಳುವಲ್ಲಿ ಶ್ರಮವಹಿಸಿದ ಭಾರತೀಯ ರಾಯಬಾರಿ ಶ್ರೀಕುಮಾರ್ ಮೆನನ್ ಮತ್ತು ಸಹಾಯ ಮಾಡಿದ ಅಧಿಕಾರಿಗಳ ಕೆಲಸಕ್ಕೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ