ಐಸಿಸ್‌ ನಂಟಿನ ಪ್ರಕರಣಗಳಲ್ಲಿ ಮೊದಲ ಶಿಕ್ಷೆ: ಇಬ್ಬರಿಗೆ 7 ವರ್ಷ ಜೈಲು


Team Udayavani, Apr 21, 2017, 3:58 PM IST

ISIS-700.jpg

ಹೊಸದಿಲ್ಲಿ : ಐಸಿಸ್‌ ಉಗ್ರ ಸಂಘಟನೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇದೇ ಮೊದಲ ಬಾರಿಗೆ ಇಲ್ಲಿನ ವಿಶೇಷ ನ್ಯಾಯಾಯಲಯವು ಐಸಿಸ್‌ ಉಗ್ರ ಸಂಘಟನೆಗೆ ನಿಧಿ ಸಂಗ್ರಹಿಸಿದ ಮತ್ತು ಯುವಕರ ನೇಮಕಾತಿಯಲ್ಲಿ ತೊಡಗಿಕೊಂಡ ಅಪರಾಧಕ್ಕಾಗಿ ಐಸಿಸ್‌ ಜತೆ ನಂಟು ಹೊಂದಿದ್ದ  ಇಬ್ಬರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ 

ಜಿಲ್ಲಾ ನ್ಯಾಯಾಧೀಶ ಅಮರ್‌ ನಾಥ್‌ ಅವರು ಆರೋಪಿಗಳಾದ, ಜಮ್ಮು ಕಾಶ್ಮೀರದ ಅಜರ್‌ ಉಲ್‌ ಇಸ್ಲಾಮ್‌ (24) ಮತ್ತು ಮಹಾರಾಷ್ಟ್ರದ ಮೊಹಮ್ಮದ್‌ ಫ‌ರಾನ್‌ ಶೇಖ್‌ (24) ಎಂಬವರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದರು. 

ಅಪರಾಧಿಗಳು ವಕೀಲ ಎಂ ಎಸ್‌ ಖಾನ್‌ ಮೂಲಕ, “ನಮ್ಮ ಕೃತ್ಯಗಳಿಗೆ ನಾವು ಪಶ್ಚಾತ್ತಾಪ ಪಡುತ್ತೇವೆ. ನಮ್ಮ ವಿರುದ್ಧ ಯಾವುದೇ ಪೂರ್ವ ಕ್ರಿಮಿನಲ್‌ ದಾಖಲೆಗಳು ಇರುವುದಿಲ್ಲ; ನಾವು ಸಮಾಜದ ಮುಖ್ಯವಾಹಿನಿಯನ್ನು ಸೇರಬಯಸುತ್ತೇವೆ ಮತ್ತು ಸಮಾಜಕ್ಕೆ ನಾವು ಉತ್ಪಾದಕ ಶಕ್ತಿಯಾಗಿ ಕೆಲಸ ಮಾಡಲು ಬಯಸುತ್ತೇವೆ; ಅಂತೆಯೇ ನಮ್ಮ ಪುನರ್‌ ವಸತಿಯನ್ನು ನಾವು ಕೋರುತ್ತೇವೆ’ ಎಂದು ಯೂಟರ್ನ್ ಮಾಡಿದ್ದರು. 

ಈ ಇಬ್ಬರು ಆರೋಪಿಗಳ ಜತೆಗೆ ಅದ್‌ನಾನ್‌ ಹಸನ್‌ ಎಂಬ ಮತ್ತೋರ್ವ ಆರೋಪಿಯನ್ನು ಕೂಡ ಎನ್‌ಐಎ ಕಳೆದ ವರ್ಷ ಜನವರಿ 28ರಂದು ಬಂಧಿಸಿತ್ತು. ಅದ್‌ನಾನ್‌ ಹಸನ್‌ ವಿರುದ್ಧದ ವಿಚಾರಣೆ ಈಗಲೂ ಜಾರಿಯಲ್ಲಿದೆ. 

ತನಿಖಾ ಸಂಸ್ಥೆಯ ಪ್ರಕಾರ ಹಸನ್‌ ಮತ್ತು ಶೇಖ್‌ 2008 ಮತ್ತು 2012ರಲ್ಲಿ ಯುಎಇಗೆ ತಮ್ಮ ಉದ್ಯೋಗ ಸಂಬಂಧವಾಗಿ ಆಗೀಗ ಎಂಬಂತೆ ಹೋಗಿಬರುತ್ತಲೇ ಇದ್ದರು. 2015ರ ಜುಲೈ ತಿಂಗಳಲ್ಲಿ ಇಸ್ಲಾಮ್‌ ಇವರನ್ನು ಯುಎಯಲ್ಲಿ ಸೇರಿಕೊಳ್ಳಲಿದ್ದ ಎಂದು ಮೂಲಗಳು ತಿಳಿಸಿವೆ. 

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.