ಐಸಿಸ್‌ ನಂಟಿನ ಪ್ರಕರಣಗಳಲ್ಲಿ ಮೊದಲ ಶಿಕ್ಷೆ: ಇಬ್ಬರಿಗೆ 7 ವರ್ಷ ಜೈಲು


Team Udayavani, Apr 21, 2017, 3:58 PM IST

ISIS-700.jpg

ಹೊಸದಿಲ್ಲಿ : ಐಸಿಸ್‌ ಉಗ್ರ ಸಂಘಟನೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇದೇ ಮೊದಲ ಬಾರಿಗೆ ಇಲ್ಲಿನ ವಿಶೇಷ ನ್ಯಾಯಾಯಲಯವು ಐಸಿಸ್‌ ಉಗ್ರ ಸಂಘಟನೆಗೆ ನಿಧಿ ಸಂಗ್ರಹಿಸಿದ ಮತ್ತು ಯುವಕರ ನೇಮಕಾತಿಯಲ್ಲಿ ತೊಡಗಿಕೊಂಡ ಅಪರಾಧಕ್ಕಾಗಿ ಐಸಿಸ್‌ ಜತೆ ನಂಟು ಹೊಂದಿದ್ದ  ಇಬ್ಬರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ 

ಜಿಲ್ಲಾ ನ್ಯಾಯಾಧೀಶ ಅಮರ್‌ ನಾಥ್‌ ಅವರು ಆರೋಪಿಗಳಾದ, ಜಮ್ಮು ಕಾಶ್ಮೀರದ ಅಜರ್‌ ಉಲ್‌ ಇಸ್ಲಾಮ್‌ (24) ಮತ್ತು ಮಹಾರಾಷ್ಟ್ರದ ಮೊಹಮ್ಮದ್‌ ಫ‌ರಾನ್‌ ಶೇಖ್‌ (24) ಎಂಬವರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದರು. 

ಅಪರಾಧಿಗಳು ವಕೀಲ ಎಂ ಎಸ್‌ ಖಾನ್‌ ಮೂಲಕ, “ನಮ್ಮ ಕೃತ್ಯಗಳಿಗೆ ನಾವು ಪಶ್ಚಾತ್ತಾಪ ಪಡುತ್ತೇವೆ. ನಮ್ಮ ವಿರುದ್ಧ ಯಾವುದೇ ಪೂರ್ವ ಕ್ರಿಮಿನಲ್‌ ದಾಖಲೆಗಳು ಇರುವುದಿಲ್ಲ; ನಾವು ಸಮಾಜದ ಮುಖ್ಯವಾಹಿನಿಯನ್ನು ಸೇರಬಯಸುತ್ತೇವೆ ಮತ್ತು ಸಮಾಜಕ್ಕೆ ನಾವು ಉತ್ಪಾದಕ ಶಕ್ತಿಯಾಗಿ ಕೆಲಸ ಮಾಡಲು ಬಯಸುತ್ತೇವೆ; ಅಂತೆಯೇ ನಮ್ಮ ಪುನರ್‌ ವಸತಿಯನ್ನು ನಾವು ಕೋರುತ್ತೇವೆ’ ಎಂದು ಯೂಟರ್ನ್ ಮಾಡಿದ್ದರು. 

ಈ ಇಬ್ಬರು ಆರೋಪಿಗಳ ಜತೆಗೆ ಅದ್‌ನಾನ್‌ ಹಸನ್‌ ಎಂಬ ಮತ್ತೋರ್ವ ಆರೋಪಿಯನ್ನು ಕೂಡ ಎನ್‌ಐಎ ಕಳೆದ ವರ್ಷ ಜನವರಿ 28ರಂದು ಬಂಧಿಸಿತ್ತು. ಅದ್‌ನಾನ್‌ ಹಸನ್‌ ವಿರುದ್ಧದ ವಿಚಾರಣೆ ಈಗಲೂ ಜಾರಿಯಲ್ಲಿದೆ. 

ತನಿಖಾ ಸಂಸ್ಥೆಯ ಪ್ರಕಾರ ಹಸನ್‌ ಮತ್ತು ಶೇಖ್‌ 2008 ಮತ್ತು 2012ರಲ್ಲಿ ಯುಎಇಗೆ ತಮ್ಮ ಉದ್ಯೋಗ ಸಂಬಂಧವಾಗಿ ಆಗೀಗ ಎಂಬಂತೆ ಹೋಗಿಬರುತ್ತಲೇ ಇದ್ದರು. 2015ರ ಜುಲೈ ತಿಂಗಳಲ್ಲಿ ಇಸ್ಲಾಮ್‌ ಇವರನ್ನು ಯುಎಯಲ್ಲಿ ಸೇರಿಕೊಳ್ಳಲಿದ್ದ ಎಂದು ಮೂಲಗಳು ತಿಳಿಸಿವೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.