ಐಸಿಸ್‌ ನಂಟಿನ ಪ್ರಕರಣಗಳಲ್ಲಿ ಮೊದಲ ಶಿಕ್ಷೆ: ಇಬ್ಬರಿಗೆ 7 ವರ್ಷ ಜೈಲು


Team Udayavani, Apr 21, 2017, 3:58 PM IST

ISIS-700.jpg

ಹೊಸದಿಲ್ಲಿ : ಐಸಿಸ್‌ ಉಗ್ರ ಸಂಘಟನೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇದೇ ಮೊದಲ ಬಾರಿಗೆ ಇಲ್ಲಿನ ವಿಶೇಷ ನ್ಯಾಯಾಯಲಯವು ಐಸಿಸ್‌ ಉಗ್ರ ಸಂಘಟನೆಗೆ ನಿಧಿ ಸಂಗ್ರಹಿಸಿದ ಮತ್ತು ಯುವಕರ ನೇಮಕಾತಿಯಲ್ಲಿ ತೊಡಗಿಕೊಂಡ ಅಪರಾಧಕ್ಕಾಗಿ ಐಸಿಸ್‌ ಜತೆ ನಂಟು ಹೊಂದಿದ್ದ  ಇಬ್ಬರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ 

ಜಿಲ್ಲಾ ನ್ಯಾಯಾಧೀಶ ಅಮರ್‌ ನಾಥ್‌ ಅವರು ಆರೋಪಿಗಳಾದ, ಜಮ್ಮು ಕಾಶ್ಮೀರದ ಅಜರ್‌ ಉಲ್‌ ಇಸ್ಲಾಮ್‌ (24) ಮತ್ತು ಮಹಾರಾಷ್ಟ್ರದ ಮೊಹಮ್ಮದ್‌ ಫ‌ರಾನ್‌ ಶೇಖ್‌ (24) ಎಂಬವರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದರು. 

ಅಪರಾಧಿಗಳು ವಕೀಲ ಎಂ ಎಸ್‌ ಖಾನ್‌ ಮೂಲಕ, “ನಮ್ಮ ಕೃತ್ಯಗಳಿಗೆ ನಾವು ಪಶ್ಚಾತ್ತಾಪ ಪಡುತ್ತೇವೆ. ನಮ್ಮ ವಿರುದ್ಧ ಯಾವುದೇ ಪೂರ್ವ ಕ್ರಿಮಿನಲ್‌ ದಾಖಲೆಗಳು ಇರುವುದಿಲ್ಲ; ನಾವು ಸಮಾಜದ ಮುಖ್ಯವಾಹಿನಿಯನ್ನು ಸೇರಬಯಸುತ್ತೇವೆ ಮತ್ತು ಸಮಾಜಕ್ಕೆ ನಾವು ಉತ್ಪಾದಕ ಶಕ್ತಿಯಾಗಿ ಕೆಲಸ ಮಾಡಲು ಬಯಸುತ್ತೇವೆ; ಅಂತೆಯೇ ನಮ್ಮ ಪುನರ್‌ ವಸತಿಯನ್ನು ನಾವು ಕೋರುತ್ತೇವೆ’ ಎಂದು ಯೂಟರ್ನ್ ಮಾಡಿದ್ದರು. 

ಈ ಇಬ್ಬರು ಆರೋಪಿಗಳ ಜತೆಗೆ ಅದ್‌ನಾನ್‌ ಹಸನ್‌ ಎಂಬ ಮತ್ತೋರ್ವ ಆರೋಪಿಯನ್ನು ಕೂಡ ಎನ್‌ಐಎ ಕಳೆದ ವರ್ಷ ಜನವರಿ 28ರಂದು ಬಂಧಿಸಿತ್ತು. ಅದ್‌ನಾನ್‌ ಹಸನ್‌ ವಿರುದ್ಧದ ವಿಚಾರಣೆ ಈಗಲೂ ಜಾರಿಯಲ್ಲಿದೆ. 

ತನಿಖಾ ಸಂಸ್ಥೆಯ ಪ್ರಕಾರ ಹಸನ್‌ ಮತ್ತು ಶೇಖ್‌ 2008 ಮತ್ತು 2012ರಲ್ಲಿ ಯುಎಇಗೆ ತಮ್ಮ ಉದ್ಯೋಗ ಸಂಬಂಧವಾಗಿ ಆಗೀಗ ಎಂಬಂತೆ ಹೋಗಿಬರುತ್ತಲೇ ಇದ್ದರು. 2015ರ ಜುಲೈ ತಿಂಗಳಲ್ಲಿ ಇಸ್ಲಾಮ್‌ ಇವರನ್ನು ಯುಎಯಲ್ಲಿ ಸೇರಿಕೊಳ್ಳಲಿದ್ದ ಎಂದು ಮೂಲಗಳು ತಿಳಿಸಿವೆ. 

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.