ಐಸಿಸ್‌ ನಂಟಿನ ಪ್ರಕರಣಗಳಲ್ಲಿ ಮೊದಲ ಶಿಕ್ಷೆ: ಇಬ್ಬರಿಗೆ 7 ವರ್ಷ ಜೈಲು


Team Udayavani, Apr 21, 2017, 3:58 PM IST

ISIS-700.jpg

ಹೊಸದಿಲ್ಲಿ : ಐಸಿಸ್‌ ಉಗ್ರ ಸಂಘಟನೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇದೇ ಮೊದಲ ಬಾರಿಗೆ ಇಲ್ಲಿನ ವಿಶೇಷ ನ್ಯಾಯಾಯಲಯವು ಐಸಿಸ್‌ ಉಗ್ರ ಸಂಘಟನೆಗೆ ನಿಧಿ ಸಂಗ್ರಹಿಸಿದ ಮತ್ತು ಯುವಕರ ನೇಮಕಾತಿಯಲ್ಲಿ ತೊಡಗಿಕೊಂಡ ಅಪರಾಧಕ್ಕಾಗಿ ಐಸಿಸ್‌ ಜತೆ ನಂಟು ಹೊಂದಿದ್ದ  ಇಬ್ಬರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ 

ಜಿಲ್ಲಾ ನ್ಯಾಯಾಧೀಶ ಅಮರ್‌ ನಾಥ್‌ ಅವರು ಆರೋಪಿಗಳಾದ, ಜಮ್ಮು ಕಾಶ್ಮೀರದ ಅಜರ್‌ ಉಲ್‌ ಇಸ್ಲಾಮ್‌ (24) ಮತ್ತು ಮಹಾರಾಷ್ಟ್ರದ ಮೊಹಮ್ಮದ್‌ ಫ‌ರಾನ್‌ ಶೇಖ್‌ (24) ಎಂಬವರಿಗೆ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದರು. 

ಅಪರಾಧಿಗಳು ವಕೀಲ ಎಂ ಎಸ್‌ ಖಾನ್‌ ಮೂಲಕ, “ನಮ್ಮ ಕೃತ್ಯಗಳಿಗೆ ನಾವು ಪಶ್ಚಾತ್ತಾಪ ಪಡುತ್ತೇವೆ. ನಮ್ಮ ವಿರುದ್ಧ ಯಾವುದೇ ಪೂರ್ವ ಕ್ರಿಮಿನಲ್‌ ದಾಖಲೆಗಳು ಇರುವುದಿಲ್ಲ; ನಾವು ಸಮಾಜದ ಮುಖ್ಯವಾಹಿನಿಯನ್ನು ಸೇರಬಯಸುತ್ತೇವೆ ಮತ್ತು ಸಮಾಜಕ್ಕೆ ನಾವು ಉತ್ಪಾದಕ ಶಕ್ತಿಯಾಗಿ ಕೆಲಸ ಮಾಡಲು ಬಯಸುತ್ತೇವೆ; ಅಂತೆಯೇ ನಮ್ಮ ಪುನರ್‌ ವಸತಿಯನ್ನು ನಾವು ಕೋರುತ್ತೇವೆ’ ಎಂದು ಯೂಟರ್ನ್ ಮಾಡಿದ್ದರು. 

ಈ ಇಬ್ಬರು ಆರೋಪಿಗಳ ಜತೆಗೆ ಅದ್‌ನಾನ್‌ ಹಸನ್‌ ಎಂಬ ಮತ್ತೋರ್ವ ಆರೋಪಿಯನ್ನು ಕೂಡ ಎನ್‌ಐಎ ಕಳೆದ ವರ್ಷ ಜನವರಿ 28ರಂದು ಬಂಧಿಸಿತ್ತು. ಅದ್‌ನಾನ್‌ ಹಸನ್‌ ವಿರುದ್ಧದ ವಿಚಾರಣೆ ಈಗಲೂ ಜಾರಿಯಲ್ಲಿದೆ. 

ತನಿಖಾ ಸಂಸ್ಥೆಯ ಪ್ರಕಾರ ಹಸನ್‌ ಮತ್ತು ಶೇಖ್‌ 2008 ಮತ್ತು 2012ರಲ್ಲಿ ಯುಎಇಗೆ ತಮ್ಮ ಉದ್ಯೋಗ ಸಂಬಂಧವಾಗಿ ಆಗೀಗ ಎಂಬಂತೆ ಹೋಗಿಬರುತ್ತಲೇ ಇದ್ದರು. 2015ರ ಜುಲೈ ತಿಂಗಳಲ್ಲಿ ಇಸ್ಲಾಮ್‌ ಇವರನ್ನು ಯುಎಯಲ್ಲಿ ಸೇರಿಕೊಳ್ಳಲಿದ್ದ ಎಂದು ಮೂಲಗಳು ತಿಳಿಸಿವೆ. 

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.