ನಕ್ಸಲರಲ್ಲಿ 70% ಮಹಿಳೆಯರು! ;ಯೋಧರ ಹತ್ಯೆಗೆ ಸ್ಥಳೀಯರ ಸಹಕಾರ


Team Udayavani, Apr 25, 2017, 9:53 AM IST

154.jpg

ರಾಯ್‌ಪುರ್‌ : ಛತ್ತೀಸ್‌ಗಡದ ಸುಖ್ಮಾ ಜಿಲ್ಲೆಯಲ್ಲಿ ಮವಾರ ಮಧ್ಯಾಹ್ನ 12.25ರ ಹೊತ್ತಿಗೆ ಚಿಂತಾಗುಫಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಬುರ್ಕಾಪಾಲ್‌ ಗ್ರಾಮದ ಬಳಿ 300 ನಕ್ಸಲರು ಕೇಂದ್ರ ಮೀಸಲು ಪಡೆ ಮೇಲೆ ಗುಂಡಿನ ದಾಳಿ ನಡೆಸಿ 25 ಯೋಧರನ್ನು ಹತ್ಯೆಗೈದು ಅಟ್ಟಾಹಾಸ ಮೆರೆದಿದ್ದು, ಹೊಂಚು ದಾಳಿಗೆ ಸ್ಥಳೀಯರು ನೆರವು ನೀಡಿ ದ್ರೋಹ ಬಗೆದಿರುವ ಬಗ್ಗೆ ವರದಿಯಾಗಿದೆ. 

ದಾಳಿ ನಡೆಸಿದ ನಕ್ಸಲರ ಪೈಕಿ ಬಹುಪಾಲು ಮಹಿಳೆಯರೇ ಇದ್ದರು ಎಂದು ವರದಿಯಾಗಿದೆ. ಗಾಯಾಳು ಯೋಧನೊಬ್ಬನ ಪ್ರಕಾರ ದಾಳಿ ನಡೆಸಿದ ನಕ್ಸಲರಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದು ಮೊದಲು  ನಮ್ಮ  ಮೇಲೆ ಮಹಿಳಾ ನಕ್ಸಲರೇ ದಾಳಿ ನಡೆಸಿರುವುದಾಗಿ ತಿಳಿಸಿದ್ದಾರೆ. 

ನಕ್ಸಲರ ಬಳಿ ಅತ್ಯಾಧುನಿಕ ಶಸ್ತಾಸ್ತ್ರಗಳಿದ್ದು ಎಲ್ಲರೂ ಕಪ್ಪು ವರ್ಣದ ಸಮವಸ್ತ್ರಗಳನ್ನು ಧರಿಸಿದ್ದರು ಎಂದು ಯೋಧರು ತಿಳಿಸಿದ್ದಾರೆ. 

ನಕ್ಸಲರ ದಾಳಿಗೆ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನೂ ಏಳೆಂಟು ಯೋಧರು ಕಣ್ಮರೆಯಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎನ್ನಲಾಗಿದೆ. 

‘ಗ್ರಾಮಸ್ಥರು ನಮ್ಮ ಇರುವಿಕೆಯ ಮಾಹಿತಿಯನ್ನು ನಕ್ಸಲರಿಗೆ ನೀಡಿದ್ದಾರೆ. ಈ ವೇಳೆ 300 ನಕ್ಸಲರು ನಮ್ಮ ಮೇಲೆ ದಾಳಿ ನಡೆಸಿದ್ದು ,ನಾವು 150 ಮಂದಿ ಮಾತ್ರ ಇದ್ದೇವು. ನಾವು ಹೋರಾಟ ಮುಂದುವರಿಸಿದೆವು, ನಕ್ಸಲರನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು ನಾನು ನಾಲ್ಕೈದು ನಕ್ಸಲರ ಎದೆಗೆ ಗುರಿಯಾಗಿರಿಸಿ ಗುಂಡಿನ ದಾಳಿ ನಡೆಸಿದ್ದೆ ,ಕೆಲವು ನಕ್ಸಲರು ಹತ್ಯೆಗೀಡಾಗಿದ್ದಾರೆ’ಎಂದು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಯೋಧ ಶೇರ್‌ ಮೊಹಮದ್‌ ವಿವರಿಸಿದರು. 

ಇನ್ನೋರ್ವ ಗಾಯಾಳು ಯೋಧ ಸೌರಭ್‌ ಮಾಲಿಕ್‌ ಪ್ರಕಾರ ‘ನಕ್ಸಲರ ಉದ್ದೇಶ ನಮ್ಮ ಬೆಟಾಲಿಯನ್‌ ಸುತ್ತುವರಿಯುವುದಾಗಿತ್ತು. ನಾವು ಗುಂಡಿನ ದಾಳಿ ನಡೆಸುತ್ತಾ ಅವರ ಉದ್ದೇಶ ವಿಫ‌ಲಗೊಳಿಸಿ ಮುನ್ನುಗ್ಗಿದೆವು’ ಎಂದಿದ್ದಾರೆ. 

ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌  ಅವರು ದಾಳಿಯನ್ನು  ತೀವ್ರವಾಗಿ  ಖಂಡಿಸಿದ್ದು ಸಿಆರ್‌ಪಿಎಫ್ನ ಯೋಧರ ಸಾವು ಅತೀವ ದುಃಖ ತಂದಿದ್ದು, ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ್ದಾರೆ. 

ಗೃಹ ಖಾತೆ ಸಹಾಯಕ ಸಚಿವ ಹನ್ಸರಾಜ್‌ ಅಹಿರ್‌ ಅವರನ್ನು ಛತ್ತೀಸ್‌ಗಡಕ್ಕೆ ಆಗಮಿಸಿ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸುತ್ತಿದ್ದಾರೆ. 

ನಕ್ಸಲರ ವಿರುದ್ಧ  ಕ್ಷಿಪ್ರಗತಿಯಲ್ಲಿ  ಭಾರೀ ಕಾರ್ಯಾಚರಣೆಗೆ ಮುಂದಾಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.