ಚಿದಂಬರಂಗೆ ಶಾಕ್;ಪುತ್ರನ ನಿವಾಸ ,ಕಚೇರಿಗಳ ಮೇಲೆ ಸಿಬಿಐ ದಾಳಿ
Team Udayavani, May 16, 2017, 9:09 AM IST
ಚೆನ್ನೈ : ಮಾಜಿ ಕೇಂದ್ರ ಹಣಕಾಸು ಸಚಿವ, ಪ್ರಭಾವಿ ಕಾಂಗ್ರೆಸ್ ನಾಯಕ ಪಿ.ಜಿದಂಬರಂ ಮತ್ತು ಪುತ್ರ ಕಾರ್ತಿ ನಿವಾಸ ಮತ್ತು ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಚೆನ್ನೈನ ನುಂಗಂಬಾಕಂನಲ್ಲಿರುವ ಕಾರ್ತಿಕ್ ನಿವಾಸ ಮತ್ತು ಕಚೇರಿಗಳು, ದೆಹಲಿ ಮತ್ತು ನೋಯ್ಡಾದ ಕಚೇರಿಗಳು ಸೇರಿ ಏಕಕಾಲದಲ್ಲಿ 14 ಸ್ಥಳಗಳ ಮೇಲೆ 10 ಕ್ಕೂ ಹೆಚ್ಚು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಕಾನೂನು ಬಾಹಿರ ವಿದೇಶಿ ಹೂಡಿಕೆ ಮಾಡಿದ ಕಾರಣಕ್ಕಾಗಿ ಸಿಬಿಐ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ