ಮರದ ಮೇಲೆ ಡಿಜಿಟಲ್‌ ಇಂಡಿಯಾ! ನೆಟ್ ವರ್ಕ್ ಕಿರಿಕ್


Team Udayavani, Jun 6, 2017, 3:45 AM IST

digital.jpg

ಬಿಕನೇರ್‌: ಈ ಮೊಬೈಲ್‌ ನೆಟ್ವರ್ಕ್ ಅನ್ನೋದು ಪಕ್ಕಾ 420. ಅಗತ್ಯವಿದ್ದಾಗ ಕೈಗೆ ಸಿಗದೆ ಮನುಷ್ಯರನ್ನು ಕೋತಿಗಳ ರೀತಿ ಆಡಿಸುತ್ತದೆ. ಈ ನೆಟ್ವರ್ಕ್ ಆಡಿಸುವ ಆಟದಿಂದ ಕೇಂದ್ರ ಸಚಿವರು ಕೂಡ ಹೊರತಾಗಿಲ್ಲ. ಮೊಬೈಲ್‌ ನೆಟ್ವರ್ಕ್ನ ಇಂಥ ಕಿತಾಪತಿಗೆ ತಾಜಾ ಉದಾಹರಣೆ ರಾಜಸ್ಥಾನದ ಗ್ರಾಮವೊಂದರಲ್ಲಿ ಸಿಕ್ಕಿದ್ದು, ಇಲ್ಲಿ ಸಿಗ್ನಲ್‌ ಸರಿಯಾಗಿ ಸಿಗುತ್ತಿಲ್ಲ ಎಂದು ಕೇಂದ್ರ ಸಚಿವರೊಬ್ಬರು ಮರ ಏರಿ ಮಾತಾಡಿದ್ದಾರೆ.

ಮಾಧ್ಯಮ ಅಭಿಯಾನವೊಂದರ ಹಿನ್ನೆಲೆಯಲ್ಲಿ ತಮ್ಮ ಕ್ಷೇತ್ರದ ಗ್ರಾಮವೊಂದಕ್ಕೆ ಭೇಟಿ ನೀಡಿದ್ದ ಕೇಂದ್ರದ ವಿತ್ತ ಖಾತೆ ಸಹಾಯಕ ಸಚಿವ ಅರ್ಜುನ್‌ ರಾಂ ಮೇಘವಾಲ್‌ ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಈ ವೇಳೆ ಜನರಿಗೆ ಸೌಲಭ್ಯ ತಲುಪಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲು ಫೋನಾಯಿಸಲು ಮುಂದಾದಾಗ, ಸಿಗ್ನಲ್ಲೇ ಇರಲಿಲ್ಲ.

ಮೊಬೈಲ್‌ ಹಿಡಿದ ಕೈ ಮೇಲೆ ಮಾಡಿಕೊಂಡು ಆಚೀಚೆ ಓಡಾಡಿದರೂ ಸಿಗ್ನಲ್‌ ಬರಲಿಲ್ಲ. ಸಿಗ್ನಲ್‌ ಪ್ರಾಬ್ಲಿಂನಿಂದ ಬೇಸತ್ತ ಸಚಿವರು ಕಡೆಗೆ, ಸ್ಥಳೀಯರ ಸಲಹೆ ಮೇರೆಗೆ ಅಲ್ಲೇ ಇದ್ದ ಮರವೊಂದಕ್ಕೆ ಏಣಿ ಹಾಕಿಸಿಕೊಂಡು ಹತ್ತಿ ನಿಂತರು. ಆಗ ಬಂತು ನೋಡಿ ನೆಟ್ವರ್ಕ್!

ಒಂದೆಡೆ ಕೇಂದ್ರ ಸರ್ಕಾರ ಡಿಜಿಟಲ್‌ ಇಂಡಿಯಾ ಮಂತ್ರ ಜಪಿಸುತ್ತಿದ್ದರೆ, ಮತ್ತೂಂದೆಡೆ ಸಚಿವರ ಸ್ವಕ್ಷೇತ್ರದಲ್ಲೇ ಮೊಬೈಲ್‌ ಸಿಗ್ನಲ್‌ಗೆ ಸಮಸ್ಯೆಯಾಗಿರುವುದು ಮತ್ತು ಸಚಿವರು ಮರ ಹತ್ತಿ ಸಿಗ್ನಲ್‌ ಹಿಡಿದಿರುವುದು ಇದೀಗ ಪ್ರತಿಪಕ್ಷಗಳಿಗೆ ಆಹಾರವಾಗುವ ಸಾಧ್ಯತೆ ಹೆಚ್ಚಾಗಿದೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.