ಜಿಎಸ್ ಟಿಯಿಂದ ನವಭಾರತದ ನಿರ್ಮಾಣವಾಗಲಿದೆ; ಅರುಣ್ ಜೇಟ್ಲಿ ಬಣ್ಣನೆ
Team Udayavani, Jul 1, 2017, 12:02 AM IST
ನವದೆಹಲಿ: ಭಾರತ ಸಂಕುಚಿತ ರಾಜಕೀಯವನ್ನು ಮೀರಿ ಬೆಳೆಯುತ್ತಿದೆ. ಒಂದು ದೇಶ, ಒಂದು ತೆರಿಗೆ, ಒಂದೇ ಮಾರುಕಟ್ಟೆಯಾಗಲಿದೆ. ಹಾಗಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಕೂಡಿ ಕೆಲಸ ಮಾಡಬೇಕಿದೆ. ಜಿಎಸ್ ಟಿಯಿಂದಾಗಿ ನವಭಾರತದ ನಿರ್ಮಾಣವಾಗಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಅಭಿಪ್ರಾಯವ್ಯಕ್ತಪಡಿಸಿದರು.
ಶುಕ್ರವಾರ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಆಯೋಜಿಸಿದ್ದ ಐತಿಹಾಸಿಕ ಜಿಎಸ್ ಟಿ ಜಾರಿಗೂ ಮುನ್ನ ಕಾರ್ಯಕ್ರಮದಲ್ಲಿ ಜೇಟ್ಲಿ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು.
ಮಹತ್ವಾಕಾಂಕ್ಷಿ ತೆರಿಗೆ ಪದ್ಧತಿಯನ್ನು ಮಧ್ಯರಾತ್ರಿಯಿಂದ ಆರಂಭಿಸುತ್ತಿದ್ದೇವೆ. ಒಂದು ರಾಷ್ಟ್ರ, ಒಂದು ತೆರಿಗೆ ನಮ್ಮ ಉದ್ದೇಶ. ಕೇಂದ್ರ ಪ್ರಬಲವಾಗಿದ್ದಾಗ, ರಾಜ್ಯಗಳು ಕೂಡಾ ಪ್ರಬಲವಾಗುತ್ತವೆ. ಜಿಎಸ್ ಟಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ತೆರಿಗೆ ದರ ನಿಗದಿಪಡಿಸಲಾಗಿದೆ ಎಂದರು.
ರಾಜ್ಯ, ಕೇಂದ್ರದಲ್ಲಿ 17 ತೆರಿಗೆ ಹಾಗೂ 23 ಸೆಸ್ ಗಳಿದ್ದವು. ಈವರೆಗೂ 24 ನಿಯಮಗಳನ್ನು ರೂಪಿಸಲಾಗಿದೆ. ಮಧ್ಯರಾತ್ರಿಯಿಂದ ಆರ್ಥಿಕ ಕ್ರಾಂತಿಯ ಹೊಸ ಯುಗ ಆರಂಭವಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ