ಸಿಬಿಐ ದಾಳಿ ಬಗ್ಗೆ ಮೌನ ಮುರಿದ ತೇಜಸ್ವಿ: ರಾಜಕೀಯ ದ್ವೇಷದಿಂದ FIR


Team Udayavani, Jul 12, 2017, 3:23 PM IST

Tejaswi Yadav-700.jpg

ಪಟ್ನಾ : ಹೊಟೇಲ್‌-ಭೂಮಿ ಭ್ರಷ್ಟಾಚಾರ ಪ್ರಕರಣದಲ್ಲಿ  ತನ್ನ ವಿರುದ್ಧ  ಸಿಬಿಐ ಎಫ್ಐಆರ್‌ ದಾಖಲಿಸಿರುವ ಹಿನ್ನೆಲೆಯಲ್ಲಿ ಕೊನೆಗೂ ಮೌನ ಮುರಿದಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರ ಪುತ್ರ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌, “ನನ್ನ ವಿರುದ್ಧ ವಿಪಕ್ಷಗಳು ದ್ವೇಷದ ರಾಜಕಾರಣ ನಡೆಸುತ್ತಿವೆ’ ಎಂದು ಆರೋಪಿಸಿದ್ದಾರೆ. 

ಬಿಹಾರದಲ್ಲಿನ ಆರ್‌ಜೆಡಿ – ಜೆಡಿಯು – ಕಾಂಗ್ರೆಸ್‌ನ ಮಹಾ ಮೈತ್ರಿಕೂಟಕ್ಕೆ ಇದರಿಂದ ಯಾವುದೇ ಧಕ್ಕೆ ಇಲ್ಲ ಎಂದು 27ರ ಹರೆಯದ ತೇಜಸ್ವಿ ಯಾದವ್‌ ಹೇಳಿದರು. 

“ನಾನು ಯಾವುದೇ ತಪ್ಪು ಮಾಡಿಲ್ಲ; ಇದು ಕೇವಲ ನನ್ನ ವಿರುದ್ಧದ ರಾಜಕೀಯ ಸಂಚು. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ನಾನು ಸಚಿವನಾಗಿ ಪದಗ್ರಹಣ ಮಾಡಿದ್ದಾಗ ಭ್ರಷ್ಟಾಚಾರಕ್ಕೆ ಶೂನ್ಯ ಸಹನೆ ತೋರುವ ಪ್ರತಿಜ್ಞೆ ಮಾಡಿದ್ದೇನೆ. ನಾನು ನಿರ್ವಹಿಸುತ್ತಿರುವ ಮೂರು ಇಲಾಖೆಗಳಲ್ಲಿ ಯಾವೊಂದರಲ್ಲೂ ಈ ತನಕ ಭ್ರಷ್ಟಾಚಾರದ ಪ್ರಕರಣಗಳಿಲ್ಲ’ ಎಂದು ತೇಜಸ್ವಿ ಹೇಳಿದರು. 

ತನ್ನ ವಿರುದ್ಧದ ಸಿಬಿಐ ದಾಳಿಗೆ ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಕಾರಣರೆಂದು ದೂರಿರುವ ತೇಜಸ್ವಿ, “ಬಿಹಾರದಲ್ಲಿನ ಮಹಾ ಘಟಬಂದನವನ್ನು ಮುರಿಯುವುದೇ ಅವರ ಉದ್ದೇಶವಾಗಿದೆ’ ಎಂದು ಆರೋಪಿಸಿದರು. 

ನಿನ್ನೆ ಮಂಗಳವಾರ ನಡೆದಿದ್ದ ಜೆಡಿಯು ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು, ಲಾಲು ಪ್ರಸಾದ್‌ ಯಾದವ್‌ ಕುಟುಂಬ ಸದಸ್ಯರ ಮೇಲೆ ಸಿಬಿಐ, ಇಡಿ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಯ ರಾಜೀನಾಮೆ ಬಗ್ಗೆ ಆರ್‌ಜೆಡಿ ನಾಲ್ಕು ದಿನಗಳ ಒಳಗೆ ತೀರ್ಮಾನಕ್ಕೆ ಬರಬೇಕು ಎಂದು ಗಡುವು ವಿಧಿಸಿದ್ದರು. 

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.