ದಲಿತ ದೌರ್ಜನ್ಯ ಧ್ವನಿಗೆ ಅವಕಾಶವಿಲ್ಲ: ಮಾಯಾವತಿ ರಾಜೀನಾಮೆ ಬೆದರಿಕೆ
Team Udayavani, Jul 18, 2017, 1:19 PM IST
ಹೊಸದಿಲ್ಲಿ : ಮಹತ್ವದ ರಾಜಕೀಯ ವಿದ್ಯಮಾನವೊಂದರಲ್ಲಿ ಬಿಎಸ್ಪಿ ಅಧಿನಾಯಕಿ ಮಾಯಾವತಿ ಅವರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದಘಟನೆ ಮಂಗಳವಾರ ನಡೆದಿದೆ.
ರಾಜ್ಯಸಭೆಯಲ್ಲಿ ಸಹರಣ್ಪುರ್ನಲ್ಲಿ ದಲಿತರ ಮೇಲಾದ ದೌರ್ಜನ್ಯದ ಕುರಿತು ಮಾತನಾಡಲು ಮುಂದಾದಾಗಸಭಾಧ್ಯಕ್ಷ ಪಿ.ಜೆ.ಕುರಿಯನ್ ಅವರು ನಿರ್ಬಂಧಿಸಿದ ಕಾರಣಕ್ಕೆ ಕೆಂಡಾಮಂಡಲರಾದ ಮಾಯಾವತಿ ಇಂದು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಸದನದಿಂದ ಹೊರಬಂದ ಮಾಯಾವತಿ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ದಲಿತರ ಪರ ಧ್ವನಿಯಾಗಿ ಇಲ್ಲಿಗೆ ಬಂದಿದ್ದೇನೆ. ಆದರೆ ನನಗೆ ಆ ಬಗ್ಗೆ ಮಾತನಾಡಲು ಅವಕಾಶವನ್ನೇ ನೀಡುವುದಿಲ್ಲ. ನಾನೇಕೆ ಇಲ್ಲಿ ಮುಂದುವರಿಯಬೇಕು ಎಂದು ಪ್ರಶ್ನಿಸಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್