ಮ್ಯಾಚ್ ಮೊದಲೇ ಫಿಕ್ಸ್ ಆಗಿತ್ತು: ಲಾಲು ಯಾದವ್
Team Udayavani, Aug 2, 2017, 8:25 AM IST
ಪಟ್ನಾ: ತಮ್ಮ ಪಕ್ಷದ ಜತೆಗಿನ ಮೈತ್ರಿ ಕಡಿದುಕೊಂಡು ಬಿಜೆಪಿ ಜತೆ ಸೇರಿ ಸರಕಾರ ರಚಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಆರ್ಜೆಡಿ ನಾಯಕ ಲಾಲು ಪ್ರಸಾದ್ ಮಂಗಳವಾರ ತೀವ್ರ ವಾಗ್ಧಾಳಿ ನಡೆಸಿದ್ದಾರೆ. ನಿತೀಶ್ ಎಸಗಿರುವುದು ಮಹಾ ದ್ರೋಹ ಎಂದು ಆರೋಪಿಸಿದ್ದಾರೆ. ‘ನಿತೀಶ್ ಮತ್ತು ಬಿಜೆಪಿ ಜತೆ ಮೊದಲೇ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು. ತೇಜಸ್ವಿಯಾದವ್ ಕೇವಲ ನೆಪ ಮಾತ್ರ. ನಿತೀಶ್ ಅವರೊಬ್ಬ ಅವಕಾಶವಾದಿ ಮತ್ತು ಪಲ್ಟಾ ರಾಮ್ (ಪಕ್ಷಾಂತರಗಾರ). ತೇಜಸ್ವಿ ರಾಜೀನಾಮೆ ಕೊಟ್ಟಿದ್ದರೂ ನಿತೀಶ್ ಬಿಜೆಪಿ ಜತೆಗೆ ಹೋಗುತ್ತಿದ್ದರು’ ಎಂದು ಲಾಲು ಹೇಳಿದ್ದಾರೆ. ಇನ್ನೊಂದೆಡೆ, ಮಂಗಳವಾರ ಮಾತನಾಡಿರುವ ಬಿಹಾರ ಡಿಸಿಎಂ ಸುಶೀಲ್ ಮೋದಿ, ‘ಇನ್ನು 3 ದಿನಗಳಲ್ಲಿ ರಾಜ್ಯದ ಮರಳು ಮಾಫಿಯಾ ಜತೆ ಲಾಲುಗಿರುವ ನಂಟನ್ನು ಬಹಿರಂಗಪಡಿಸುತ್ತೇವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ