ಅಮರನಾಥ ಯಾತ್ರಿಕರ ಮೇಲೆ ದಾಳಿ ಗೈದಿದ್ದ 3 ಎಲ್ಇಟಿ ಉಗ್ರರ ಬಂಧನ
Team Udayavani, Aug 6, 2017, 4:39 PM IST
ಶ್ರೀನಗರ: ಮಹತ್ವದ ಕಾರ್ಯಾಚರಣೆಯಲ್ಲಿ ಅನಂತ್ನಾಗ್ ನಲ್ಲಿ ಜುಲೈ 10 ರಂದು ಅಮರನಾಥ ಯಾತ್ರಿಕರ ಮೇಲೆ ಭೀಕರ ದಾಳಿ ನಡೆಸಿದ ಮೂವರು ಉಗ್ರರನ್ನು ಬಂಧಿಸಲಾಗಿದೆ.
ಕಾಶ್ಮೀರದ ಡಿಜಿಪಿ ಮುನೀರ್ ಖಾನ್ ಅವರು ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮೂವರು ಉಗ್ರರನ್ನು ಬಂಧಿಸಿರುವ ಕುರಿತು ಮಾಹಿತಿ ನೀಡಿದರು. ದಾಳಿಯನ್ನು ಲಷ್ಕರ್-ಇ-ತೋಯ್ಬಾ ಉಗ್ರರು ನಡೆಸಿದ್ದು, ಬಂಧಿತರ ಪೈಕಿ ಓರ್ವ ಉಗ್ರ ಪಾಕಿಸ್ತಾನದವನಾಗಿದ್ದು, ಇನ್ನಿಬ್ಬರು ಕಾಶ್ಮೀರದವರು ಎಂದು ಮಾಹಿತಿ ನೀಡಿದ್ದಾರೆ.
ಬಂಧಿತರ ವಿಚಾರಣೆ ವೇಳೆ ದಾಳಿಗೆ ಪಾಕ್ ಉಗ್ರ ಸಂಘಟನೆ ಪ್ರೇರಣೆ ನೀಡಿರುವುದು ಕಂಡು ಬಂದಿದೆ. ದಾಳಿಯಲ್ಲಿ ಭಾಗಿಯಾದ ಇನ್ನಿಬ್ಬರು ಉಗ್ರರನ್ನು ಸೇನಾ ಪಡೆಗಳು ಈಗಾಗಲೇ ಹತ್ಯೆಗೈದಿವೆ.
ಉಗ್ರರು ಯಾತ್ರಿಕರ ಬಸ್ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ 8 ಮಂದಿ ಸಾವನ್ನಪ್ಪಿ, 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ