“ಸಂಕಲ್ಪ ಸಿದ್ಧಿ’ಗೆ ದೀದಿ ಕಿಡಿ


Team Udayavani, Aug 14, 2017, 6:45 AM IST

Mamata-Banerjee,.jpg

ಹೊಸದಿಲ್ಲಿ: “ಪ್ರಧಾನಿ ಮೋದಿ ಅವರ “ನವ ಭಾರತ’ದ ಕನಸಿಗೆ ಪೂರಕವಾಗಿ ಈ ಬಾರಿಯ ಸ್ವಾತಂತ್ರೊéàತ್ಸವವನ್ನು ಎಲ್ಲ ಶಾಲೆಗಳಲ್ಲೂ “ಅತ್ಯುನ್ನತ ದೇಶಭಕ್ತಿ’ ಹಾಗೂ “ವಿಜೃಂಭಣೆ’ಯಿಂದ ಆಚರಿಸಬೇಕು ಮತ್ತು ಪ್ರಧಾನ ಮಂತ್ರಿಗಳ “ಸಂಕಲ್ಪ ಸಿದ್ಧಿ’ ಪ್ರಮಾಣವನ್ನು ತಪ್ಪದೇ ಬೋಧಿಸಬೇಕು’ ಎಂದು ಕೇಂದ್ರ ಸರಕಾರ ಎಲ್ಲ ರಾಜ್ಯ ಸರ್ಕಾರಗಳಿಗೂ ಪತ್ರ ಬರೆದಿದೆ. 

ಕೇಂದ್ರದ ಪತ್ರ ಕೈಸೇರುತ್ತಿದ್ದಂತೆಯೇ ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, “ಕೇಂದ್ರದ ಸೂಚನೆ ಪಾಲಿಸಕೂಡದು’ ಎಂದು ರಾಜ್ಯದ ಶಾಲೆಗಳಿಗೆ ಆದೇಶಿಸಿದ್ದಾರೆ. ತೃಣಮೂಲ ಕಾಂಗ್ರೆಸ್‌ ಸರ್ಕಾರದ ಈ ನಿಲುವು ಖಂಡಿಸಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌, “ಇದೊಂದು ದುರದೃಷ್ಟಕರ ಬೆಳವಣಿಗೆ’ ಎಂದಿದ್ದಾರೆ. “ಪ್ರಧಾನಮಂತ್ರಿಗಳ ಆಶಯದ “ಸಂಕಲ್ಪ ಸಿದ್ಧಿ’ ಪ್ರಮಾಣ ಸ್ವೀಕಾರ ಅಥವಾ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಯುದ್ಧ, ಉಗ್ರರ ದಾಳಿ ಮತ್ತಿತರ ಸಂದರ್ಭಗಳಲ್ಲಿ ದೇಶಕ್ಕಾಗಿ ಪ್ರಾಣ ಬಲಿದಾನ ನೀಡಿದ ಹುತಾತ್ಮರನ್ನು ಸ್ಮರಿಸಿ ಎಂದು ಶಾಲೆಗಳ ಮೇಲೆ ಒತ್ತಡ ಹೇರಲಾಗುತ್ತಿಲ್ಲ. ಬದಲಿಗೆ “ಜಾತ್ಯತೀತ ನೆಲೆ’ಯಲ್ಲಿ ಈ ಸೂಚನೆ ನೀಡಲಾಗಿದೆ’ ಎಂದು ಜಾವಡೇಕರ್‌ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಕೋರಿಕೆಗೆ ಸ್ಪಂದನೆ
ಪ್ರಧಾನಿಗಳ ಸ್ವಾತಂತ್ರೊéàತ್ಸವ ಭಾಷಣದಲ್ಲಿ “ಮಹಿಳೆಯರ ಸುರಕ್ಷತೆ, ಭ್ರಷ್ಟಾಚಾರ ನಿರ್ಮೂಲನೆ, ಸ್ವತ್ಛತೆ, ಅನಕ್ಷರತೆ ನಿವಾರಣೆ, ಶಿಕ್ಷಣ ಸಹಿತ ಹಲವು ವಿಷಯಗಳಿರಬೇಕು’ ಎಂದು ದೇಶದ ಬಹುತೇಕ ನಾಗರಿಕರು ಸಲಹೆ ನೀಡಿದ್ದಾರೆ. ಸ್ವಾತಂತ್ರೊéàತ್ಸವ ಭಾಷಣದಲ್ಲಿ ಏನೆಲ್ಲ ಇರಬೇಕು ಎಂಬ ಬಗ್ಗೆ ಪ್ರಧಾನಿ ಮೋದಿ ದೇಶದ ನಾಗರಿಕರ ಸಲಹೆ ಕೇಳಿದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.