ರಾಜೀವ್ ಹಂತಕನಿಗೆ ಪೆರೋಲ್ : ಟವರ್ ಏರಿದ ಕೈ ಕಾರ್ಯಕರ್ತ
Team Udayavani, Aug 26, 2017, 3:04 PM IST
ಕೋವಿಲ್ಪತ್ತಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರಲ್ಲೊಬ್ಬನಾದ ಎ.ಜಿ.ಪೆರಾರಿವಾಲನ್ಗೆ ಪೆರೋಲ್ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತ್ರಿವರ್ಣ ಧ್ವಜದೊಂದಿಗೆ ಮೊಬೈಲ್ ಟವರ್ ಏರಿ ಪ್ರತಿ ಭಟನೆ ನಡೆಸಿದ ಘಟನೆ ಶನಿವಾರ ನಡೆದಿದೆ. ಪ್ರತಿಭಟನೆಯ ವಿಡಿಯೋ ನೋಡಿ
ತಂದೆಯ ತೀವ್ರ ಅನಾರೋಗ್ಯದ ನಿಮಿತ್ತ ತಾಯಿಯ ಮನವಿಯ ಮೇರೆಗೆ ಪೆರಾರಿವಾಲನ್ಗೆ ಪೆರೋಲ್ ನೀಡಿ ಶುಕ್ರವಾರ ವೆಲ್ಲೂರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು.
ಜೀವಾವಧಿ ಶಿಕ್ಷೆಗೊಳಗಾಗಿರುವ ಪೆರಾರಿವಾಲನ್ಗೆ ಮೊದಲು ಪೆರೋಲ್ ನಿರಾಕರಿಸಲಾಗಿತ್ತು. ಆದರೆ ಪೊಲೀಸ್ ಭದ್ರತೆ ಮತ್ತು ಹಲವು ಷರತ್ತುಗಳೊಂದಿಗೆ ಪೆರೋಲ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ