ನಿತೀಶ್ ವಿರುದ್ಧ ಸೂಕ್ತ ಕ್ರಮ: ಶರದ್ ಬಣ ಎಚ್ಚರಿಕೆ
Team Udayavani, Aug 29, 2017, 6:50 AM IST
ಹೊಸದಿಲ್ಲಿ: ಬಿಹಾರದಲ್ಲಿ ಬಿಜೆಪಿ ಜತೆ ಸಖ್ಯ ಬೆಳೆಸಿದ ಜೆಡಿಯುವಿನ ನಿತೀಶ್ ಕುಮಾರ್ ಬಣದ ಅಸಾಂವಿಧಾನಿಕ ನಡೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶರದ್ ಪವಾರ್ ಬಣ ಎಚ್ಚರಿಸಿದೆ.
ಈ ಬಗ್ಗೆ ಮಾತನಾಡಿದ ಉಚ್ಚಾಟಿತ ಜೆಡಿಯು ಪ್ರಧಾನ ಕಾರ್ಯದರ್ಶಿ, ಶರದ್ ಆಪ್ತ ಜಾವೇದ್ ರಾಜಾ, ಶರದ್ ಪವಾರ್ ಬಣವೇ ನೈಜ ಜೆಡಿಯು. ಇದುವೇ ಪ್ರಮುಖ ಹುದ್ದೆಗಳನ್ನು ಹೊಂದಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿ, ಚಿಹ್ನೆ ನಮಗೇ ಸಲ್ಲಬೇಕೆಂದು ಕೇಳಿಕೊಂಡಿದ್ದಾಗಿ ಹೇಳಿದರು. ಜತೆಗೆ, ಶರದ್ ಅವರು ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಅವರನ್ನು ಪಕ್ಷ ವಿರೋಧಿ ಎಂದು ಕರೆಯುವುದು, ಮಡಕೆ, ಪಾತ್ರೆ ಕಪ್ಪಾಗಿದೆ ಎಂದಂತೆ ಎಂದು ಲೇವಡಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ