ತಮಿಳುನಾಡು ರಾಜಕಾರಣ ಬದಲಾಗಬಲ್ಲುದು: ಕಮಲಹಾಸನ್‌ ವಿಶ್ವಾಸ


Team Udayavani, Sep 15, 2017, 11:32 AM IST

Kamal Hasan-700.jpg

ಚೆನ್ನೈ : “ತಮಿಳುನಾಡು ರಾಜಕಾರಣ ಬದಲಾಗಲು ಸಾಧ್ಯವಿದೆ ಮತ್ತು ನಾನು ಆ ಬದಲಾವಣೆಯನ್ನು ತರಲು ಬಯಸಿದ್ದೇನೆ’ ಎಂದು ತಮಿಳು ಚಿತ್ರರಂಗದ ಮೆಗಾ ಸ್ಟಾರ್‌ ಕಮಲಹಾಸನ್‌ ಹೇಳಿದ್ದಾರೆ.

ಹೊಸ ರಾಜಕೀಯ ಪಕ್ಷವನ್ನು ತಾನು ಶೀಘ್ರವೇ ಆರಂಭಿಸುವುದಾಗಿ ಈಚೆಗಷ್ಟೇ ಭಾರೀ ದೊಡ್ಡ ಬಾಂಬ್‌ ಸಿಡಿಸಿದ್ದ 62ರ ಹರೆಯದ ನಟ ಕಮಲಹಾಸನ್‌, ತಮಿಳು ನಾಡಿನ ಎಲ್ಲ ಸಮಸ್ಯೆಗಳಿಗೆ ತನ್ನಿಂದ ತತ್‌ಕ್ಷಣದ ಪರಿಹಾರವೇನೂ ಸಿಗದು; ಆದರೂ ತಾನು ರಾಜ್ಯ ರಾಜಕಾರಣದಲ್ಲಿ, ಆಡಳಿತೆಯಲ್ಲಿ ಬದಲಾವಣೆಯ ಪ್ರಕ್ರಿಯೆಯನ್ನು ಆರಂಭಿಸಲು ಬಯಸಿದ್ದೇನೆ ಎಂದು “ದ ಕ್ವಿಂಟ್‌’ಗೆ ನೀಡಿದ ಸಂದರ್ಶನದಲ್ಲಿ  ಹೇಳಿದರು.

ತನ್ನ ರಾಜಕೀಯ ಮಹತ್ವಾಕಾಂಕ್ಷೆಯ ಬಗ್ಗೆ ಸ್ಪಷ್ಟ ಉತ್ತರ ನೀಡಲು ಇಷ್ಟಪಡದ ಕಮಲಹಾಸನ್‌, “ನನಗೆ ನೀವು ಓಟ್‌ ಹಾಕಿ ಬಳಿಕ ನನ್ನನ್ನು ಕಿತ್ತೂಗೆಯಲು ಐದು ವರ್ಷ ತೆಗೆದುಕೊಳ್ಳಬೇಡಿ; ನಾನು ಸರಿಯಾಗಿ ಕೆಲಸ ಮಾಡಲಿಲ್ಲ ಎಂದಾದರೆ ತತ್‌ಕ್ಷಣವೇ ನನ್ನನ್ನು ಕಿತ್ತೆಸೆಯಿರಿ’ ಎಂದು ಹೇಳಿದರು. 

ಎಲ್ಲ ಕ್ಷೇತ್ರಗಳಲ್ಲಿ ವ್ಯಾಪಕವಾಗಿ ಹಬ್ಬಿರುವ ಭ್ರಷ್ಟಾಚಾರದ ವಿರುದ್ಧ  ಹೋರಾಡುವುದೇ ನನ್ನ ಮುಖ್ಯ ಗುರಿಯಾಗಿದೆ; ಒಂದೋ ನಾನು ರಾಜಕಾರಣದಿಂದ ತೊಲಗಬೇಕು; ಇಲ್ಲವೇ ಭ್ರಷ್ಟಾಚಾರದ ಪಿಡುಗು ರಾಜಕಾರಣದಿಂದ ತೊಲಗಬೇಕು’ ಎಂದು ಕಮಲಹಾಸನ್‌ ನಿಷ್ಠುರವಾಗಿ ಹೇಳಿದರು. 

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.