ಗೋವನ್ನು ಪೂಜಿಸುವವರು ಹಿಂಸೆಗೆ ಇಳಿಯಲ್ಲ: ಭಾಗವತ್
Team Udayavani, Sep 19, 2017, 8:45 AM IST
ಜೈಪುರ್: ಗೋವುಗಳನ್ನು ಪೂಜಿಸುವವರು ಯಾವತ್ತೂ ಹಿಂಸಾಚಾರಕ್ಕೆ ಇಳಿಯುವುದಿಲ್ಲ. ಅವುಗಳ ಬಗ್ಗೆ ನಿಮಗೆಷ್ಟೇ ಕಾಳಜಿ ಇದ್ದರೂ, ನಿಮಗೆ ಹಿಂಸಾಚಾರ ನಡೆಸುವ ಹಕ್ಕಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರು ದಿನಗಳ ರಾಜಸ್ಥಾನ ಪ್ರವಾಸದಲ್ಲಿರುವ ಭಾಗವತ್, ನಿಮ್ಮ ಭಾವನೆಗೆ ಎಷ್ಟೇ ನೋವಾದರೂ, ಹಿಂಸಾಚಾರಕ್ಕೆ ಇಳಿಯಬಾರದು ಎಂದು ಕರೆನೀಡಿದ್ದಾರೆ. ಇದೇ ವೇಳೆ, “ಚೀನಾ ವಸ್ತುಗಳನ್ನು ಬಳಸಬಹುದೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಚೀನಾ ವಸ್ತುಗಳನ್ನು ಬಳಸುವುದರಲ್ಲಿ ತಪ್ಪೇನಿಲ್ಲ. “ಸ್ವದೇಶಿ ವಸ್ತುಗಳನ್ನು ಬಳಸು ವುದೆಂದರೆ ಸಣ್ಣ ಮತ್ತು ಗ್ರಾಮೀಣ ಕೈಗಾರಿಕೆಯಲ್ಲಿ ತಯಾ ರಾದ ಉತ್ಪನ್ನ ಬಳಸುವುದು ಎಂದರ್ಥ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್