ಗೋವನ್ನು ಪೂಜಿಸುವವರು ಹಿಂಸೆಗೆ ಇಳಿಯಲ್ಲ: ಭಾಗವತ್
Team Udayavani, Sep 19, 2017, 8:45 AM IST
ಜೈಪುರ್: ಗೋವುಗಳನ್ನು ಪೂಜಿಸುವವರು ಯಾವತ್ತೂ ಹಿಂಸಾಚಾರಕ್ಕೆ ಇಳಿಯುವುದಿಲ್ಲ. ಅವುಗಳ ಬಗ್ಗೆ ನಿಮಗೆಷ್ಟೇ ಕಾಳಜಿ ಇದ್ದರೂ, ನಿಮಗೆ ಹಿಂಸಾಚಾರ ನಡೆಸುವ ಹಕ್ಕಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರು ದಿನಗಳ ರಾಜಸ್ಥಾನ ಪ್ರವಾಸದಲ್ಲಿರುವ ಭಾಗವತ್, ನಿಮ್ಮ ಭಾವನೆಗೆ ಎಷ್ಟೇ ನೋವಾದರೂ, ಹಿಂಸಾಚಾರಕ್ಕೆ ಇಳಿಯಬಾರದು ಎಂದು ಕರೆನೀಡಿದ್ದಾರೆ. ಇದೇ ವೇಳೆ, “ಚೀನಾ ವಸ್ತುಗಳನ್ನು ಬಳಸಬಹುದೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಚೀನಾ ವಸ್ತುಗಳನ್ನು ಬಳಸುವುದರಲ್ಲಿ ತಪ್ಪೇನಿಲ್ಲ. “ಸ್ವದೇಶಿ ವಸ್ತುಗಳನ್ನು ಬಳಸು ವುದೆಂದರೆ ಸಣ್ಣ ಮತ್ತು ಗ್ರಾಮೀಣ ಕೈಗಾರಿಕೆಯಲ್ಲಿ ತಯಾ ರಾದ ಉತ್ಪನ್ನ ಬಳಸುವುದು ಎಂದರ್ಥ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ