ಹೆಚ್ಚು ಕುಡೀಬೇಡ ಎಂದು ಕಸ್ಕರ್ಗೆ ಹೇಳಿದ್ದ ದಾವೂದ್
Team Udayavani, Sep 25, 2017, 6:50 AM IST
ಮುಂಬೈ: ಪೊಲೀಸರ ವಶದಲ್ಲಿರುವ ಇಕ್ಬಾಲ್ ಕಸ್ಕರ್ ತನ್ನ ಸೋದರ ದಾವೂದ್ ಇಬ್ರಾಹಿಂ ಕುರಿತು ದಿನಕ್ಕೊಂದು ವಿಚಾರವನ್ನು ಬಹಿರಂಗಪಡಿಸುತ್ತಿದ್ದಾನೆ.
2011ರಲ್ಲಿ ತನ್ನ ಮೇಲೆ ದಾಳಿಯಾದಾಗ ದಾವೂದ್ ನನಗೆ ಕರೆ ಮಾಡಿ ಮಾತಾಡಿದ್ದ. ಹೆಚ್ಚು ಕುಡಿಯಬೇಡ, ಆದಷ್ಟು ಜಾಗರೂಕನಾಗಿರು ಎಂದು ಸಲಹೆ ನೀಡಿದ್ದ ಎಂದು ಕಸ್ಕರ್ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ.
ಇದೇ ವೇಳೆ, ದಾವೂದ್ ಪತ್ನಿ ಕಳೆದ ವರ್ಷ ಮುಂಬೈಗೆ ಬಂದಿದ್ದ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಆಕೆ ಬಂದು ಹೋಗುವವರೆಗೂ ಕೇಂದ್ರ, ರಾಜ್ಯ ಸರ್ಕಾರಗಳು, ಭದ್ರತಾ ಸಂಸ್ಥೆಗಳು ನಿದ್ರಿಸುತ್ತಿದ್ದವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?