ಅರ್ಚಕ ವೃತ್ತಿಗೆ 6 ದಲಿತರ ಹೆಸರು ಶಿಫಾರಸು
Team Udayavani, Oct 7, 2017, 10:05 AM IST
ತಿರುವನಂತಪುರಂ: ಕೇರಳದಲ್ಲಿ ತಿರುವಾಂಕೂರ್ ದೇವಸ್ವಂ ಮಂಡಳಿ(ಟಿಡಿಬಿ) ನಿರ್ವಹಿಸುತ್ತಿರುವ ದೇವಸ್ಥಾನಗಳಿಗೆ ಅರ್ಚಕರ ನೇಮಕಾತಿಗೆ 6 ಮಂದಿ ದಲಿತರು ಸೇರಿದಂತೆ 36 ಮಂದಿ ಬ್ರಾಹ್ಮಣೇತರರ ಹೆಸರನ್ನು ಕೇರಳ ದೇವಸ್ಥಾನ ನೇಮಕಾತಿ ಮಂಡಳಿ ಶಿಫಾರಸು ಮಾಡಿದೆ. ಇದೇ ಮೊದಲ ಬಾರಿಗೆ ದಲಿತ ಅಭ್ಯರ್ಥಿಗಳ ನಾಮನಿರ್ದೇಶನ ಮಾಡಲಾಗಿದೆ ಎಂದು ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!