ಪಟಾಕಿ ನಿಷೇಧ: ಸುಪ್ರೀಂ ಆದೇಶಕ್ಕೆ ಚೇತನ್ ಭಗತ್ ಖಂಡನೆ
Team Udayavani, Oct 9, 2017, 3:38 PM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ವಲಯದಲ್ಲಿ ದೀಪಾವಳಿ ವೇಳೆ ಸುಡುಮದ್ದು ಮಾರಾಟವನ್ನು ಸುಪ್ರೀಂ ಕೋರ್ಟ್ ನಿಷೇಧಿಸಿರುವುದನ್ನು ಖ್ಯಾತ ಲೇಖಕ ಚೇತನ್ ಭಗತ್ ಖಂಡಿಸಿದ್ದಾರೆ.
ಹಿಂದೂ ಹಬ್ಬಗಳ ಮೇಲೆ ಮಾತ್ರವೇ ಸುಪ್ರೀಂ ಕೋರ್ಟ್ ಈ ರೀತಿಯ ನಿಷೇಧಗಳನ್ನು ಹೇರುತ್ತಿರುವುದು ಏಕೆ ಎಂದು ಟ್ವಿಟರ್ ನಲ್ಲಿ ಪ್ರಶ್ನಿಸಿರುವ ಚೇತನ್ ಭಗತ್, ಕ್ರೈಸ್ತ ಬಾಂಧವರ ಕ್ರಿಸ್ಮಸ್ ಹಬ್ಬದ ವೇಳೆ “ಕ್ರಿಸ್ಮಸ್ ಟ್ರೀ’ ಅಥವಾ ಮುಸ್ಲಿಂ ಬಾಂಧವರ ಬಕ್ರೀದ್ ಹಬ್ಬದ ವೇಳೆ ಆಡಿನ ಹತ್ಯೆಯನ್ನು ಏಕೆ ನಿಷೇಧಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
ಈ ವಿಷಯದಲ್ಲಿ ಚೇತನ್ ಭಗತ್ ಅವರನ್ನು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹವಾಗ್ ಕೂಡ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ