ಪರಪ್ಪನ ಅಗ್ರಹಾರ ಕೈದಿಗಳಿಗೆ ಸಿಮ್ ಸಪ್ಲೈ:ಪೇದೆ ಅರೆಸ್ಟ್
Team Udayavani, Oct 12, 2017, 2:35 PM IST
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ಮುಂದುವರಿದಿರುವುದಕ್ಕೆ ಸಾಕ್ಷಿಯಾಗಿ ಕೈದಿಗಳಿಗೆ ಸಿಮ್ ಸರಬರಾಜು ಮಾಡಿರುವ ಆರೋಪದಲ್ಲಿ ಪೇದೆಯೊಬ್ಬನನ್ನು ಬಂಧಿಸಲಾಗಿದೆ.
ದಿನೇಶ್ ಎಂಬ ಜೈಲು ಸಿಬಂದಿಯನ್ನು ಬಂಧಿಸಿರುವ ಬಗ್ಗೆ ವರದಿಯಾಗಿದ್ದು, ಈತ ವಾರಂಟ್ ತೆಗೆದುಕೊಂಡು ಹೋಗುವ ನೆಪದಲ್ಲಿ ಸಿಮ್ಗಳನ್ನು ನೀಡುತ್ತಿದ್ದ ಎಂದು ಹೇಳಲಾಗಿದೆ.
ಈ ಬಗ್ಗೆ ಡಿಸಿಪಿ ಬೋರಲಿಂಗಯ್ಯ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ಪೇದೆಯನ್ನು ವಶಕ್ಕೆ ಪಡೆದಿದ್ದು, ನಿನ್ನೆ ಪರಿಶೀಲನೆ ವೇಳೆ 2 ಸಿಮ್ ಇಲ್ಲದ ಮೊಬೈಲ್ಗಳು ಪತ್ತೆಯಾಗಿವೆ. ತನಿಖೆ ಮುಂದುವರಿಸಿದ್ದೇವೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
MUST WATCH
ಹೊಸ ಸೇರ್ಪಡೆ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos