ಪರಪ್ಪನ ಅಗ್ರಹಾರ ಕೈದಿಗಳಿಗೆ ಸಿಮ್ ಸಪ್ಲೈ:ಪೇದೆ ಅರೆಸ್ಟ್
Team Udayavani, Oct 12, 2017, 2:35 PM IST
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳು ಮುಂದುವರಿದಿರುವುದಕ್ಕೆ ಸಾಕ್ಷಿಯಾಗಿ ಕೈದಿಗಳಿಗೆ ಸಿಮ್ ಸರಬರಾಜು ಮಾಡಿರುವ ಆರೋಪದಲ್ಲಿ ಪೇದೆಯೊಬ್ಬನನ್ನು ಬಂಧಿಸಲಾಗಿದೆ.
ದಿನೇಶ್ ಎಂಬ ಜೈಲು ಸಿಬಂದಿಯನ್ನು ಬಂಧಿಸಿರುವ ಬಗ್ಗೆ ವರದಿಯಾಗಿದ್ದು, ಈತ ವಾರಂಟ್ ತೆಗೆದುಕೊಂಡು ಹೋಗುವ ನೆಪದಲ್ಲಿ ಸಿಮ್ಗಳನ್ನು ನೀಡುತ್ತಿದ್ದ ಎಂದು ಹೇಳಲಾಗಿದೆ.
ಈ ಬಗ್ಗೆ ಡಿಸಿಪಿ ಬೋರಲಿಂಗಯ್ಯ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ‘ಪೇದೆಯನ್ನು ವಶಕ್ಕೆ ಪಡೆದಿದ್ದು, ನಿನ್ನೆ ಪರಿಶೀಲನೆ ವೇಳೆ 2 ಸಿಮ್ ಇಲ್ಲದ ಮೊಬೈಲ್ಗಳು ಪತ್ತೆಯಾಗಿವೆ. ತನಿಖೆ ಮುಂದುವರಿಸಿದ್ದೇವೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ