ಮಮತಾ ಹುಟ್ಟು ಹೋರಾಟಗಾರ್ತಿ;ಕಡೆಗಣಿಸಲು ಅಸಾಧ್ಯವಾದ ಪ್ರಭೆ


Team Udayavani, Oct 19, 2017, 12:16 PM IST

95.jpg

ಹೊಸದಿಲ್ಲಿ: ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ತನ್ನ ತವರು ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಪ್ರಶಂಸೆಯ ಸುರಿಮಳೆಗೈದಿದ್ದಾರೆ. ದೀದಿ ಯನ್ನು ಹುಟ್ಟು ಹೋರಾಟಗಾರ್ತಿ ಮತ್ತು ಕಡೆಗಣಿಸಲು ಅಸಾಧ್ಯವಾದ ದಿವ್ಯ ಪ್ರಭೆ ಎಂದು ಬಣ್ಣಿಸಿರುವ ಮುಖರ್ಜಿ, ಅವರಿಂದ ತನಗಾಗಿರುವ ಅವಮಾನದ ಸನ್ನಿವೇಶವನ್ನೂ ನೆನಪಿಸಿಕೊಂಡಿದ್ದಾರೆ. 

“ದ ಕೊಲಿಶನ್‌ ಈಯರ್‌’ ಪುಸ್ತಕದಲ್ಲಿ ಈ ಸನ್ನಿವೇಶವನ್ನು ಮುಖರ್ಜಿ ಹೀಗೆ ವಿವರಿಸಿದ್ದಾರೆ: ಸಭೆಯೊಂದರಿಂದ ಮಮತಾ ಬ್ಯಾನರ್ಜಿ ಸಿಟ್ಟಿನಿಂದ ಅರ್ಧದಲ್ಲೇ ಎದ್ದು ಹೋದರು. ಇದರಿಂದ ನನಗೆ ಅವಮಾನವಾದಂತಾಯಿತು. ನಾನು ಬಹಳ ಕಿರಿಕಿರಿ ಅನುಭವಿಸಿದೆ.

ಆದರೆ, ಮಮತಾ ಬ್ಯಾನರ್ಜಿಯಲ್ಲೊಂದು ದಿವ್ಯವಾದ ಪ್ರಭೆಯಿದೆ. ಆದರೆ ಅದನ್ನು ವಿವರಿಸುವುದು ಅಸಾಧ್ಯ. ಹಾಗೆಂದು ಕಡೆಗಣಿಸುವುದು ಕೂಡ ಸಾಧ್ಯವಿಲ್ಲ. ಅವರು ತಮ್ಮ ರಾಜಕೀಯ ಜೀವನವನ್ನು ನಿರ್ಭಿಡೆಯಿಂದ ಆಕ್ರಮಣಕಾರಿಯಾಗಿ ಕಟ್ಟಿಕೊಂಡು ಬಂದಿದ್ದಾರೆ. ಹೋರಾಟಗಳೇ ಅವರನ್ನು ನಾಯಕಿಯನ್ನಾಗಿ ರೂಪಿಸಿವೆ ಎಂದು ಹೊಗಳಿದ್ದಾರೆ. 

ಮಮತಾ ಬ್ಯಾನರ್ಜಿ ಹುಟ್ಟು ಹೋರಾಟಗಾರ್ತಿ. 1992ರಲ್ಲಿ ನಡೆದ ಪಶ್ಚಿಮ ಬಂಗಾಲದ ಕಾಂಗ್ರೆಸ್‌ ಸಂಘಟನಾತ್ಮಕ ಚುನಾವಣೆಯೇ ಇದನ್ನು ಅತ್ಯಂತ ಸಮರ್ಪಕ ವಾಗಿ ವಿವರಿಸುತ್ತದೆ. ಈ ಚುನಾವಣೆಯಲ್ಲಿ ಮಮತಾಗೆ ಸೋಲಾಗಿತ್ತು. ಆದರೆ ಹಠಾತ್‌ ಮಮತಾ ಬ್ಯಾನರ್ಜಿ ಒಮ್ಮತ ಆಯ್ಕೆಯನ್ನು ಬಿಟ್ಟು ಬಹಿರಂಗ ಚುನಾವಣೆಗೆ ಬೇಡಿಕೆಯಿಟ್ಟರು ಎಂದು ಮುಖರ್ಜಿ ಬರೆದಿದ್ದಾರೆ. 

ಈ ಸೋಲಿನ ಬಳಿಕ ಕೆಲವೊಂದು ವಿಷಯಗಳನ್ನು ಚರ್ಚಿಸುವ ಸಲುವಾಗಿ ಮಮತಾ ಬ್ಯಾನರ್ಜಿಯನ್ನು ಆಹ್ವಾನಿಸಿದ್ದೆ. ಮಾತುಕತೆ ನಡೆಯುತ್ತಿರುವಾಗಲೇ ಸಿಟ್ಟಗೆದ್ದ ಮಮತಾ ಬ್ಯಾನರ್ಜಿ ನನ್ನ ಹಾಗೂ ಉಳಿದ ನಾಯಕರ ವಿರುದ್ಧ ಷಡ್ಯಂತ್ರದ ಆರೋಪ ಹೊರಿಸಿ ಸಂಘಟನಾತ್ಮಕ ಚುನಾವಣೆ ನಡೆಸಲು ಒತ್ಯಾಯಿಸಿದರು. ನಮ್ಮ ಮೇಲೆ ಪಕ್ಷದ ಹುದ್ದೆಗಳನ್ನು ಹಂಚಿಕೊಂಡಿರುವ ಆರೋಪ ಹೊರಿಸಿದರು. ಈ ದಿಢೀರ್‌ ಬೆಳವಣಿಗೆಯಿಂದ ನನಗೆ ಅವಮಾನವಾಯಿತು. ಆದರೆ ಒಮ್ಮತದ ಆಯ್ಕೆಯನ್ನು ಮಮತಾ ಬ್ಯಾನರ್ಜಿ ಒಪ್ಪಿಕೊಳ್ಳಲೇ ಇಲ್ಲ, ಬಹಿರಂಗ ಚುನಾವಣೆಗೆ ಪಟ್ಟು ಹಿಡಿದರು ಮತ್ತು ಸಭೆಯಿಂದ ಹೊರ ನಡೆದರು ಎಂದು ಮುಖರ್ಜಿ ಬರೆದಿದ್ದಾರೆ.

ಚುನಾವಣೆಯ ಫ‌ಲಿತಾಂಶ ಪ್ರಕಟಗೊಂಡ ದಿನ ಅಲ್ಲಿ ನಾನು ಉಪಸ್ಥಿತನಿದ್ದೆ. ನನ್ನ ಬಳಿಗೆ ಬಂದ ಮಮತಾ ಈಗ ನಿಮಗೆ ಸಂತೋಷವಾಯಿತೇ? ನನ್ನನ್ನು ಸೋಲಿಸುವ ನಿಮ್ಮ ಇಚ್ಛೆ  ಈಡೇರಿತೇ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು. ನನ್ನನ್ನು ತಪ್ಪು ತಿಳಿದುಕೊಂಡಿದ್ದೀರಿ ಎಂದು ಮನವರಿಕೆ ಮಾಡಿಕೊಳ್ಳಲು ಪ್ರಯತ್ನಿಸಿದೆ. ಆದರೆ ಅವರು ನನ್ನ ಮಾತು ಕೇಳುವ ಸ್ಥಿತಿಯಲ್ಲಿರಲಿಲ್ಲ ಎಂದು ನೆನಪಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.