ಜಡ್ಜ್ಗಳ ಮೌಲ್ಯಮಾಪನ ಕೈಬಿಡುವುದಕ್ಕೆ ಕೇಂದ್ರ ಆಕ್ಷೇಪ
Team Udayavani, Oct 23, 2017, 7:25 AM IST
ಹೊಸದಿಲ್ಲಿ: ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಕಾಯಂ ಹುದ್ದೆಗೆ ಪರಿಣಿಸುವಾಗ ಅವರ ಮೌಲ್ಯಮಾಪನ ನಡೆಸುವ ವಿಧಾನವನ್ನು ಕೈಬಿಡುವ ಕೊಲಿಜಿಯಂ ನಿರ್ಧಾರಕ್ಕೆ ಕೇಂದ್ರಸರಕಾರ ಆಕ್ಷೇಪ ವ್ಯಕ್ತಪಡಿಸಿದೆ. ಇದು ಸುಪ್ರೀಂಕೋರ್ಟ್ ಕೊಲಿಜಿಯಂ ಮತ್ತು ಕೇಂದ್ರಸರಕಾರದ ಮಧ್ಯೆ ಮತ್ತೂಂದು ಸುತ್ತಿನ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಕೊಲಿಜಿಯಂನ ಈ ನಿರ್ಧಾರದ ಬಗ್ಗೆ ತನ್ನ ಆಕ್ಷೇಪವನ್ನು ಕೇಂದ್ರ ಸರಕಾರ ಈಗಾಗಲೇ ವಿವರಿಸಿದ್ದು, ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸೂಚಿಸಿತ್ತು.
ಕಾಯಂ ಹುದ್ದೆಗೆ ಹೆಚ್ಚುವರಿ ನ್ಯಾಯಮೂರ್ತಿಗಳ ಹೆಸರನ್ನು ಶಿಫಾರಸು ಮಾಡುವ ಮುನ್ನ ನ್ಯಾಯಾಂಗ ಸಾಧನೆ ಮೌಲ್ಯಮಾಪನ ನಡೆಸುವ ಪ್ರಕ್ರಿಯೆಯನ್ನು ಕೈಬಿಡುವ ನಿರ್ಧಾರವನ್ನು ಮಾರ್ಚ್ನಲ್ಲಿ ಆಗಿನ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೆಹರ್ ಪ್ರಕಟಿಸಿದ್ದರು. 1981ರ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಜೆಐ ಹೇಳಿದ್ದರು. ಮೌಲ್ಯಮಾಪನ ನಡೆಸುವುದಕ್ಕಾಗಿ 2010 ಅಕ್ಟೋಬರ್ನಲ್ಲಿ ಸಿಜೆಐ ಆಗಿದ್ದ ಎಸ್ ಎಚ್ ಕಪಾಡಿಯಾ ಆದೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್, ಸುಜೀತ್