165 ಪ್ರಯಾಣಿಕರ ಪ್ರಾಣ ಉಳಿಸಿದ ಪೈಲಟ್
Team Udayavani, Nov 15, 2017, 12:30 PM IST
ವಿಶಾಖಪಟ್ಟಣ: ಪೈಲಟ್ನ ಸಮಯಪ್ರಜ್ಞೆಯಿಂದಾಗಿ ಭಾನುವಾರ ರಾತ್ರಿ ವಿಶಾಖಪಟ್ಟಣಂನಿಂದ ಹೈದರಾಬಾದ್ಗೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲಿದ್ದ 165 ಪ್ರಯಾಣಿಕರ ಪ್ರಾಣ ಉಳಿದಿದೆ.
ಭಾನುವಾರ ರಾತ್ರಿ 10:30ಕ್ಕೆ ನಿಲ್ದಾಣದ ರನ್ವೇನಲ್ಲಿ ಸಾಗಿಬಂದ ವಿಮಾನ, ಇನ್ನೇನು ಹಾರಬೇಕೆನ್ನುವಷ್ಟರಲ್ಲಿ ರನ್ವೇನಲ್ಲಿದ್ದ ಗುಂಡಿಯನ್ನು ಹಾರಿಸಿಕೊಂಡು ಸಾಗಿದೆ. ಕತ್ತಲಾಗಿದ್ದರಿಂದ ಗುಂಡಿ ಪೈಲಟ್ಗೆ ಕಂಡಿಲ್ಲ. ಆದರೂ, ಗಾಲಿಗಳಿಗೆ ಏನೋ ಬಡಿಯಿತು ಎಂಬುದು ಪೈಲಟ್ ಅರಿವಿಗೆ ಬಂದಿದೆ. ಟೇಕಾಫ್ ಆದ ನಂತರ ಗಾಲಿಗಳು ಮಡಚಿಕೊಳ್ಳದ್ದನ್ನು ಗಮನಿಸಿದ ಪೈಲಟ್ ವಿಮಾನವನ್ನು ನಿಯಮಗಳನುಸಾರ ಪುನಃ ಇಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!