ವಯಸ್ಕರ ಚಿತ್ರ ನೋಡುವಾಗ ಸಿಕ್ಕಿ ಬಿದ್ದಿದ್ದ ಪರ್ರಿಕರ್‌ !


Team Udayavani, Nov 15, 2017, 4:05 PM IST

Manohar.jpg

ಪಣಜಿ : ಬಿಜೆಪಿಯ ಸಜ್ಜನ ಸರಳ ರಾಜಕಾರಣಿ, ಮಾಜಿ ರಕ್ಷಣಾ ಸಚಿವ, ಹಾಲಿ ಗೋವಾ ಮುಖ್ಯಮಂತ್ರಿ ಮನೋಹರ್‌ ಪರ್ರಿಕರ್‌ ಅವರು ತನ್ನ ತಾರುಣ್ಯದಲ್ಲಿ ಎಲ್ಲ ಪಡ್ಡೆಹುಡುಗರಂತೆ ವಯಸ್ಕರ ಚಿತ್ರಗಳನ್ನು ನೋಡುತ್ತಿದ್ದರಂತೆ. ಈ ಅನುಭವವನ್ನು ಮಕ್ಕಳ ದಿನಾಚರಣೆಯಂದು ಪರ್ರಿಕರ್‌ ಅವರೇ ಬಹಿರಂಗಪಡಿಸಿದ್ದಾರೆ.

ಪಣಜಿಯಲ್ಲಿ ಶಾಲಾ ಮಕ್ಕಳೊಂದಿಗೆ ಮಾತನಾಡಿದ ಪರ್ರಿಕರ್‌ ‘ನಾನು ಆ ಕಾಲದ ವಯಸ್ಕರ ಚಿತ್ರಗಳನ್ನು ಚಿತ್ರಮಂದಿರದಲ್ಲಿ ನೋಡಿದ್ದೆ. ನೀವೀಗ ಮನೆಗಳಲ್ಲಿ ಟಿವಿಯಲ್ಲಿ ಏನು ನೋಡುತ್ತಿದ್ದಿರೋ ಅದು ನನ್ನ ತಾರುಣ್ಯದ ಕಾಲದಲ್ಲಿ ವಯಸ್ಕರ ಚಿತ್ರ ವಾಗಿತ್ತು’ ಎಂದರು. 

‘ಆ ಕಾಲದಲ್ಲಿ ನಾನು ಮತ್ತು ನನ್ನ ಸಹೋದರ ವಯಸ್ಕರ ಚಿತ್ರ ನೋಡಲೆಂದು ಚಿತ್ರ ಮಂದಿರಕ್ಕೆ ತೆರಳಿದ್ದೆವು. ಇಂಟರ್ವಲ್‌ ವೇಳೆ ಚಿತ್ರಮಂದಿರದಲ್ಲಿ ಲೈಟ್‌ ಹಾಕಿದಾಗ ನಮ್ಮ ಸೀಟ್‌ ಪಕ್ಕದಲ್ಲೇ ನೆರೆಮನೆಯ ವ್ಯಕ್ತಿಯೊಬ್ಬ ಪ್ರತ್ಯಕ್ಷವಾಗಿದ್ದ. ಆ ವ್ಯಕ್ತಿ ಪ್ರತಿ ದಿನ ನನ್ನ ತಾಯಿಯನ್ನು ಮಾತನಾಡಿಸಿಕೊಂಡೇ ಹೋಗುತ್ತಿದ್ದ. ಆತನನ್ನು ನೋಡಿ ನಾನು, ನನ್ನ ಸಹೋದರನ ಬಳಿ ನಾವಿಂದು ಸತ್ತೆವು ಎಂದಿದ್ದೆ’ ಎಂದು ಹಾಸ್ಯ ಚಟಾಕಿ ಹಾರಿಸಿ ಸಭೆಯನ್ನು ನಗೆಗಡಲಲ್ಲಿ ತೇಲಿಸಿದರು. 

ಕೂಡಲೇ ತಮ್ಮ ಅವಧೂತ್‌ ಮತ್ತು ನಾನು  ಚಿತ್ರಮಂದಿರದಿಂದ ಪಲಾಯನಗೈದು ಮನೆಗೆ ಹೋಗಿ ಒಂದು ಕಥೆ ಕಟ್ಟಿದೆವು. ‘ಅಮ್ಮಾ ನಾವಿಂದು ಸಿನಿಮಾಗೆಂದು ಹೋಗಿದ್ದೆವು, ಆದರೆನಮಗೆ ಅಲ್ಲಿ ಹೋದ ಬಳಿಕ ಆ ಚಿತ್ರ ಅಸಹ್ಯ ಎಂದು ತಿಳಿದು ಅರ್ಧದಲ್ಲೇ ವಾಪಾಸ್‌ ಬಂದೆವು’ ಎಂದು ಪಾರಾಗಿದ್ದೆವು.

ಮರು ದಿನ ಆ ವ್ಯಕ್ತಿ ಬಂದು ‘ನಿಮ್ಮ ಮಕ್ಕಳು ಚಿತ್ರ ನೋಡಲು ತೆರಳಿದ್ದರು’ ಎಂದು ಚಾಡಿ ಹೇಳಿದ. ಅದಕ್ಕೆ ನಮ್ಮ ತಾಯಿ ಪ್ರತಿಕ್ರಿಯಿಸಿ ‘ನನಗೆ ಗೊತ್ತು ನನ್ನ ಮಕ್ಕಳು ಹೋಗಿ ವಾಪಾಸ್‌ ಬಂದಿದ್ದು, ನೀನೇಕೆ ಆ ಚಿತ್ರ ನೋಡಲು ಹೋಗಿದ್ದೆ ಎಂದು ಆತನನ್ನೇ ಮರು ಪ್ರಶ್ನಿಸಿ ಶಾಕ್‌ ನೀಡಿದರು’ ಎಂದು ಪರ್ರಿಕರ್‌ ತಮ್ಮ ಅನುಭವವನ್ನು ಸಂಕೋಚವಿಲ್ಲದೆ ಬಿಚ್ಚಿಟ್ಟರು. 

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.