ಕಿರಾಣಿ ಅಂಗಡಿಗೂ ಜಿಯೋ


Team Udayavani, Nov 16, 2017, 11:50 AM IST

JIO.jpg

ಮುಂಬೈ: ಟೆಲಿಕಾಂ ವಲಯದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದ ಮುಖೇಶ್‌ ಅಂಬಾನಿ ನೇತೃತ್ವದ ರಿಲಯನ್ಸ್‌ ಇಂಡಸ್ಟ್ರೀಸ್‌ ಇದೀಗ ಕಿರಾಣಿ ಅಂಗಡಿಗಳಲ್ಲೂ ಕಾಣಿಸಿಕೊಳ್ಳಲಿದೆ.

ಭಾರತ್‌ ಎಂಬ ಹೆಸರಿನ ಈ ಪ್ರಾಜೆಕ್ಟ್ ಅಡಿಯಲ್ಲಿ, ರಿಲಯನ್ಸ್‌ ಜಿಯೋ ಕಿರಾಣಿ ಅಂಗಡಿಗಳನ್ನು ಸ್ಥಾಪಿಸುವುದಿಲ್ಲ. ಕಿರಾಣಿ ಅಂಗಡಿಗಳ ಮೇಲೆ ಹಣವನ್ನೂ ಹಾಕುವುದಿಲ್ಲ. ಬದಲಿಗೆ ಕಿರಾಣಿ ಅಂಗಡಿಗಳು ಮತ್ತು ಗ್ರಾಹಕ ಬಳಕೆ ಸಾಮಗ್ರಿಗಳ ಉತ್ಪಾದಕ ಕಂಪನಿಗಳ ಜತೆ ಸಂಬಂಧ ಬೆಸೆದು, ಜಿಯೋ ಬಳಕೆದಾರರಿಗೆ ಕಡಿಮೆ ದರದಲ್ಲಿ ಸಾಮಗ್ರಿ ಒದಗಿಸಲು ಅನುವು ಮಾಡಲಿದೆ.

ಇದಕ್ಕಾಗಿ ಈಗಾಗಲೇ ಚಾಲ್ತಿಯಲ್ಲಿರುವ ಜಿಯೋ ಮನಿ ವ್ಯಾಲೆಟ್‌ ಆ್ಯಪ್‌ ಅನ್ನು ಕಂಪನಿ ಬಳಸಿ ಕೊಳ್ಳಲಿದೆ. ಅಂದರೆ ಜಿಯೋ ಗ್ರಾಹಕರಿಗೆ ವಿವಿಧ ಕಂಪನಿಗಳಲ್ಲಿ ಇರುವ ಕೊಡುಗೆಗಳ ಬಗ್ಗೆ ಮಾಹಿತಿ ಮತ್ತು ಕೂಪನ್‌ ಕೋಡ್‌ ಕಳುಹಿಸಲಿದೆ. ಗ್ರಾಹಕರು ಕಿರಾಣಿ ಅಂಗಡಿಗೆ ತೆರಳಿ ರಿಯಾಯಿತಿ ದರದಲ್ಲಿ ಸಾಮಗ್ರಿ ಖರೀದಿಸಬಹುದು. ಕಿರಾಣಿ ಅಂಗಡಿ ಮಾಲೀಕರು ಜಿಯೋ ಗ್ರಾಹಕರು ನೀಡಿದ ಕೂಪನ್‌ ಕೋಡ್‌ ಬಳಸಿ ಕಂಪನಿಯಿಂದ ವ್ಯತ್ಯಾಸದ ಮೊತ್ತ ಪಡೆಯುತ್ತಾರೆ.

ಸದ್ಯ ಫ್ಲಿಪ್‌ಕಾರ್ಟ್‌, ಅಮೆಜಾನ್‌ನಂತಹ ಇ-ಕಾಮರ್ಸ್‌ ತಾಣಗಳು ಜನಪ್ರಿಯವಾಗಿ ದ್ದರೂ, ಒಟ್ಟು ಮಾರುಕಟ್ಟೆಯಲ್ಲಿ ಇದರ ಪ್ರಮಾಣ ಶೇ.3-4ರಷ್ಟೇ ಇದೆ. ಭಾರತದ ಒಟ್ಟು ಚಿಲ್ಲರೆ ವಹಿವಾಟು 43 ಲಕ್ಷ ಕೋಟಿ ರೂ.ನದ್ದು. ಅಂದರೆ ಒಟ್ಟು ಚಿಲ್ಲರೆ ಮಾರುಕಟ್ಟೆಯಲ್ಲಿ ಕಿರಾಣಿ ಅಂಗಡಿಗಳ ವಹಿವಾಟು ಶೇ.88ರಷ್ಟು. ಹೀಗಾಗಿ ಈ ಕ್ಷೇತ್ರವನ್ನು ಜಿಯೋ ಪ್ರವೇಶಿಸಿದರೆ ಇದು ಟೆಲಿಕಾಂ ಕ್ಷೇತ್ರಕ್ಕೂ ಪೂರಕವಾಗಿರಲಿದೆ.

ಇ-ವಾಲೆಟ್‌ ಕಂಪನಿಗಳಿಗೆ ಭೀತಿ: ಜಿಯೋ ಹೊಸ ಯೋಜನೆ ಈಗಷ್ಟೇ ಮುನ್ನೆಲೆಗೆ ಬರು ತ್ತಿರುವ ಇವ್ಯಾಲೆಟ್‌ ಕಂಪನಿಗಳಾದ ಪೇಟಿಎಂ, ಫ್ರೀಚಾರ್ಜ್‌, ಮೊಬಿಕ್ವಿಕ್‌, ಫೋನ್‌ ಪೇಗಳಿಗೂ ಭಾರಿ ಹೊಡೆತ ನೀಡ ಲಿದೆ. ಸುಲಭವಾಗಿ ಹಲವು ಕಂಪನಿಗಳ ಕೊಡುಗೆಗಳು ಜಿಯೋ ಆ್ಯಪ್‌ನಲ್ಲಿ ಸಿಗುವಾಗ ಇತರ ಕಂಪನಿಗಳಿಗೆ ಗ್ರಾಹಕರು ಗುಡ್‌ಬೈ ಹೇಳಬಹುದು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.