ಎನ್ನಾರೈ, ಪಿಐಒಗಳಿಗೆ ಆಧಾರ್‌ ಲಿಂಕ್‌ ಬೇಕಿಲ್ಲ


Team Udayavani, Nov 18, 2017, 8:34 AM IST

link.jpg

ಹೊಸದಿಲ್ಲಿ: ಅನಿವಾಸಿ ಭಾರತೀಯರು (ಎನ್‌ಆರ್‌ಐ), ಭಾರತೀಯ ಮೂಲದ ವ್ಯಕ್ತಿಗಳು (ಪಿಐಒ) ಬ್ಯಾಂಕ್‌ ಖಾತೆಗಳಿಗೆ ಮತ್ತು ಪ್ಯಾನ್‌ ಕಾರ್ಡ್‌ಗೆ ಆಧಾರ್‌ ಅನ್ನು ಲಿಂಕ್‌ ಮಾಡಬೇಕಾಗಿಲ್ಲ. ಜತೆಗೆ ಇತರ ಸೇವೆಗಳಿಗೆ ಕೂಡ ಆಧಾರ್‌ ಅನ್ನು ಸೇರ್ಪಡೆಗೊಳಿಸಬೇಕಾಗಿಲ್ಲ. ಹೀಗೆಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಶುಕ್ರವಾರ ಹೇಳಿದೆ. ಆದರೆ ಇಂಥ ವ್ಯಕ್ತಿಗಳನ್ನು ಗುರುತಿಸಲು ಬೇರೆಯೇ ದಾರಿ ಕಂಡುಕೊಳ್ಳುವ ಬಗೆಯನ್ನು ಹುಡುಕಿ ಕೊಳ್ಳುವಂತೆ ವಿವಿಧ ಇಲಾಖೆಗಳಿಗೆ ಸೂಚನೆ ನೀಡಿದೆ. 

ಹಣಕಾಸು ಅಕ್ರಮ ಕಾಯ್ದೆ 2017 ಮತ್ತು ಆದಾಯ ತೆರಿಗೆ ಕಾಯ್ದೆಯಲ್ಲಿ ಉಲ್ಲೇಖೀಸಿರುವಂತೆ ಆಧಾರ್‌ಗೆ ನೋಂದಣಿ ಮಾಡಿಸಿಕೊಳ್ಳಲು ಅರ್ಹತೆ ಇರುವವರು ಲಿಂಕ್‌ ಮಾಡಿಸಿಕೊಳ್ಳಬೇಕು ಎಂದಿದೆ. ಜತೆಗೆ ಕೇಂದ್ರ ಮತ್ತು ರಾಜ್ಯ ಸರಕಾರದ ಇಲಾಖೆಗಳು ಆಧಾರ್‌ ಕಾಯ್ದೆಯಲ್ಲಿ ಹೇಳಲಾಗಿರುವಂತೆ ಎನ್‌ಆರ್‌ಐ, ಪಿಐಒ, ಸಾಗರೋತ್ತರ ಭಾರತೀಯ ನಾಗರಿಕರು (ಒಸಿಐ) ಆಧಾರ್‌ ನೋಂದಣಿ ಮಾಡಿಸಲು ಅರ್ಹತೆ ಪಡೆದಿಲ್ಲ.

ಅರ್ಜಿ ಸಲ್ಲಿಕೆ ಏಕೆ?: ಮತ್ತೂಂದೆಡೆ ಪ್ಯಾನ್‌ಕಾರ್ಡ್‌ ಮತ್ತು ರಿಟರ್ನ್ಸ್ ಫೈಲ್‌ ವೇಳೆ ಆಧಾರ್‌ ಲಿಂಕ್‌ ಮಾಡುವ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಗೆ ಸುಪ್ರೀಂಕೋರ್ಟ್‌ ಆಕ್ಷೇಪ ಮಾಡಿದೆ. ಆಧಾರ್‌ ಬಗ್ಗೆ ಇನ್ನೂ ತೀರ್ಪು ಪ್ರಕಟವಾಗಿಲ್ಲ. ಖಾಸಗಿತನದ ಬಗ್ಗೆ ಮಾತ್ರ ತೀರ್ಪು ನೀಡಲಾಗಿದೆ. ಹೀಗಾಗಿ ಯಾವ ಕಾರಣದಿಂದ ಅರ್ಜಿ ಸಲ್ಲಿಕೆಯಾಗಿದೆ ಎಂದು ನ್ಯಾ| ಎ.ಕೆ. ಸಿಕ್ರಿ ಮತ್ತು ನ್ಯಾ| ಅಶೋಕ್‌ ಭಾನ್‌ ಅವರನ್ನೊಳಗೊಂಡ ಪೀಠ ಪ್ರಶ್ನಿಸಿದೆ. ಅ ನಂತರ ಅರ್ಜಿದಾರರು ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.