ಸ್ವಚ್ಛ ಭಾರತದ ಸಾಕಾರಕ್ಕೆ ಸರಕಾರ ಬದ್ಧ: ಪ್ರಧಾನಿ
Team Udayavani, Nov 20, 2017, 9:32 AM IST
ಹೊಸದಿಲ್ಲಿ: ದೇಶವನ್ನು ಬಯಲು ಶೌಚ ಮುಕ್ತಗೊಳಿಸಿ ಎಲ್ಲೆಡೆ ನೈರ್ಮಲ್ಯ ಕಾಪಾಡುವಂತೆ ಮಾಡುವಲ್ಲಿ ಸರಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ವಿಶ್ವ ಶೌಚಾಲಯ ದಿನದ ಅಂಗವಾಗಿ ರವಿ ವಾರ ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು, “ದೇಶದ ಪ್ರತಿಯೊಂದು ಮನೆಯಲ್ಲೂ ಶೌಚಾಲಯ ನಿರ್ಮಿಸಿ ಸ್ವಚ್ಛತೆ ಕಾಪಾಡಬೇಕು. ಈ ನಿಟ್ಟಿನಲ್ಲಿ ಅರಿವು ಮೂಡಿಸುತ್ತಿರುವ ಎನ್ಜಿಒಗಳು ಹಾಗೂ ಶೌಚಾಲಯ ನಿರ್ಮಾಣ ಕಾರ್ಯದಲ್ಲಿ ತೊಡಗಿ ಸ್ವಚ್ಛ ಭಾರತ ಆಂದೋಲನ ಯಶಸ್ಸುಗೊಳಿಸಲು ಶ್ರಮಿಸುತ್ತಿರುವ ಎಲ್ಲರಿಗೂ ಅಭಿನಂದನೆಗಳು’ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್