ಮುಂದಿನ ವರ್ಷ ಭೀಕರ ಭೂಕಂಪ ? ನಾಸಾ ವಿಜ್ಞಾನಿಗಳ ಭವಿಷ್ಯ! 


Team Udayavani, Nov 21, 2017, 6:00 AM IST

eirthquake.jpg

ಹೊಸದಿಲ್ಲಿ: 2018ರಲ್ಲಿ ಭೀಕರ ಭೂಕಂಪ ಸಂಭವಿಸಿ ಭೂಮಿಯ ಕೆಲವು ಭಾಗ ಸಂಪೂರ್ಣ ನಾಶಗೊಳ್ಳಬಹುದು!
ಹೀಗೆಂದು ಹೇಳಿದ್ದು ಯಾವುದೋ ಜ್ಯೋತಿಷಿ ಗಳಲ್ಲ. ಬದಲಿಗೆ ನಾಸಾ ವಿಜ್ಞಾನಿಗಳು… ಇದಕ್ಕೆ ಅವರು ಸೂಕ್ತ ಪುರಾವೆಯನ್ನೂ ಒದಗಿಸಿದ್ದಾರೆ. ಭೂಮಿಯ ಪರಿಭ್ರಮಣದ ವೇಗ 2018ರಲ್ಲಿ ವ್ಯತ್ಯಯವಾಗಲಿದೆ. ಇದರಿಂದಾಗಿ ಹೆಚ್ಚು ಜನ ಸಂಖ್ಯೆಯಿರುವ ಉಷ್ಣವಲಯದಲ್ಲಿ ಭೂಕಂಪದ ತೀವ್ರತೆ ಮತ್ತು ಸಂಖ್ಯೆ ಹೆಚ್ಚಿರಲಿದೆ. ಭೂಮಿಯ ಪರಿಭ್ರಮಣ ಮತ್ತು ಭೂಕಂಪದ ಮಧ್ಯೆ ಸಂಬಂಧವಿದೆ ಎಂದು ಅಮೆರಿಕದ ಜಾಗತಿಕ ಭೂಗರ್ಭಶಾಸ್ತ್ರಜ್ಞರ ಸಂಘಟನೆಯ ವಾರ್ಷಿಕ ಸಭೆಯಲ್ಲಿ ಕೊಲರಾಡೋ ವಿಶ್ವವಿದ್ಯಾಲಯದ ರೋಜರ್‌ ಬಿಲ್ಹಮ್‌ ಎಂಬವರು ಮಂಡಿಸಿರುವ ಸಂಶೋಧನಾ ಪ್ರಬಂಧದಲ್ಲಿ ವಿವರಿಸಲಾಗಿದೆ.

ಭೂಮಿ ಪರಿಭ್ರಮಣ ವೇಗ ಕಡಿಮೆಯಾದಾ ಗಲೆಲ್ಲ ಭೂಕಂಪದ ತೀವ್ರತೆ ಹಾಗೂ ಸಂಖ್ಯೆಯೂ ಹೆಚ್ಚಾಗಿರುವುದು ಕಂಡುಬಂದಿದೆ. ಈ ಹಿಂದೆಯೂ ಇದು ಕಂಡುಬಂದಿದೆ. 2017ರಲ್ಲಿ ಭೂಮಿ ಪರಿಭ್ರಮಣ ವೇಗ ಸಾಧಾರಣ ಮಟ್ಟದಲ್ಲಿತ್ತು. ಹೀಗಾಗಿ 6 ತೀವ್ರ ಪ್ರಮಾಣದ ಭೂಕಂಪ ಸಂಭವಿಸಿವೆ. ಆದರೆ 2018ರಲ್ಲಿ 20 ಬಾರಿ ತೀವ್ರ ಪ್ರಮಾಣದ ಭೂಕಂಪ ಸಂಭವಿಸುವ ಸಾಧ್ಯತೆ ಯಿದೆ ಎಂದು ಸಂಶೋಧನಾ ವರದಿಯಲ್ಲಿ ಹೇಳಲಾಗಿದೆ.

ಕೆಲವೇ ದಿನಗಳ ಹಿಂದೆ ವಾಡಿಯಾ ಇನ್‌ಸ್ಟಿಟ್ಯೂಟ್‌ನ ವಿಜ್ಞಾನಿಗಳು ಭಾರತದಲ್ಲಿ ಭೂಕಂಪ ಹೆಚ್ಚಾಗುವ ಭೀತಿ ವ್ಯಕ್ತಪಡಿಸಿದ್ದರು. ಯುರೇಶಿಯಾ ಪ್ಲೇಟ್‌ನ ಕಡೆಗೆ ಭಾರತದ ಭೂಪದರವು ವರ್ಷಕ್ಕೆ 45 ಮಿ.ಮೀ. ವೇಗದಲ್ಲಿ ಸಾಗುತ್ತಿದೆ. ಹೀಗಾಗಿ ಈ ಭಾಗದಲ್ಲಿನ ಭೂಮಿಯ ಮೇಲೆ ವಿಪರೀತ ಒತ್ತಡ ಉಂಟಾಗುತ್ತಿದೆ ಎಂದಿದ್ದರು. ಈ ಚಲನೆಯಿಂದ ಉಂಟಾದ ಶಕ್ತಿಯಿಂದಾಗಿ 2015ರಲ್ಲಿ ತೀವ್ರ ಭೂಕಂಪ ಉಂಟಾಗಿತ್ತು. ಇದೇ ರೀತಿಯ ಭೂಕಂಪ ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದೆ ಎಂದು ವಿಜ್ಞಾನಿಗಳು ಹೇಳಿದ್ದರು.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.