ಸಂಪಾದಕೀಯ ಖಾಲಿ ಬಿಟ್ಟ ಪತ್ರಿಕೆಗಳು…ಕಾರಣ ಏನು ಗೊತ್ತಾ?
Team Udayavani, Nov 21, 2017, 11:19 AM IST
ಇಂಫಾಲ್: ಬಿಜೆಪಿ ಯುವ ಘಟಕದ ವಿರುದ್ಧ ಪ್ರತಿಭಟನೆಯ ದ್ಯೋತಕವಾಗಿ ರಾಜ್ಯ ಮಟ್ಟದ ಪತ್ರಿಕೆಗಳೂ ಸೇರಿ ಮಣಿಪುರದ ಬಹುತೇಕ ಪತ್ರಿಕೆಗಳು ಸೋಮವಾರ ತಮ್ಮ ಸಂಪಾದಕೀಯ ಬರಹದ ಜಾಗವನ್ನು ಖಾಲಿ ಬಿಟ್ಟವು.
ಪ್ರಧಾನಿ ಮೋದಿ ವಿರುದ್ಧ ಪತ್ರಿಕೆಯೊಂದು ಲೇಖನ ಪ್ರಕಟಿಸಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಯುವ ಮೋರ್ಚಾದ ಸದಸ್ಯರು ಆ ಪತ್ರಿಕೆಯನ್ನು ಬಿಜೆಪಿ ಕಚೇರಿ ಎದುರು ಸುಟ್ಟುಹಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ
Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ