ಅರೇ ಸಾಂಬಾರ್‌, ನಿನ್ನ ಮೂಲವೇನು?ಮರಾಠಿಗರದ್ದೇ, ತಮಿಳಿಗರದ್ದೇ ಎಂಬ ವಾದ


Team Udayavani, Nov 22, 2017, 9:29 AM IST

22-18.jpg

ನವದೆಹಲಿ: ಒಡಿಶಾ ಮತ್ತು ಪಶ್ಚಿಮ ಬಂಗಾಳ ರಸಗುಲ್ಲಾ ಸಮರದಲ್ಲಿ ಸಿಹಿ ಮಮತಾ ಬ್ಯಾನರ್ಜಿ ಅವರ ಬಾಯಿಗೆ ಬಿದ್ದಿದ್ದೇ ಬಿದ್ದಿದ್ದು, ಇದೀಗ ದೇಶಾದ್ಯಂತ ಇರುವ ಆಹಾರಗಳ ಮೇಲೆಲ್ಲಾ ಪ್ರಾದೇಶಿಕ ಹಕ್ಕು ಸ್ವಾಮ್ಯತೆಯ ಚರ್ಚೆಗಳು ಶುರುವಾಗಿವೆ.

ಈಗ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಬಳಕೆಯಲ್ಲಿರುವ ಸಾಂಬಾರ್‌ ಮೇಲೆ ಜಗಳ ಶುರು ವಾಗಿದೆ. ನಿಜಕ್ಕೂ ಸಾಂಬಾರ್‌ ಎಲ್ಲಿ ಯದ್ದು? ಇದು ಮರಾಠಿಗರಧ್ದೋ, ತಮಿಳಿ ಗರಧ್ದೋ ಎಂಬ ಪ್ರಶ್ನೆ ಎದ್ದಿದೆ. ಸದ್ಯಕ್ಕೆ ಕನ್ನಡಿಗರ ಕಡೆಯಿಂದ ಯಾರೂ ಸಾಂಬಾರ್‌ ನಮ್ಮದೇ ಎಂಬ ವಾದ ಮಂಡಿಸಿಲ್ಲ. ಆದರೂ ಸಾಂಬಾರ್‌ ಮರಾಠರ ನಾಡಿನಿಂದ ತಮಿಳುನಾಡಿಗೆ ಹೋಗಿದ್ದೇ ಕರ್ನಾಟಕದ ಮೂಲಕ ಎಂಬುದು ವಿಶೇಷ. ಅಂದರೆ, ಮರಾಠಿಗರು ದಕ್ಷಿಣ ಭಾರತಕ್ಕೆ ಎಂಟ್ರಿಕೊಟ್ಟಿದ್ದೇ ಬಿಜಾಪುರ ಸುಲ್ತಾನರ ಸೇನಾಪಡೆಗೆ ಪ್ರವೇಶಿಸುವ ಮೂಲಕ.

ಆಗ ಮರಾಠಾ ಸೈನ್ಯದ ಮುಖ್ಯಸ್ಥ ಶಹಾಜಿ. ಶಹಾಜಿ ಎಂದರೆ ಶಿವಾಜಿಯ ತಂದೆ. ಶಹಾಜಿಯ ಸಹಾಯದಿಂದ ಬಿಜಾಪುರದ ಸುಲ್ತಾನ್‌ ದಕ್ಷಿಣ ಕರ್ನಾಟಕದ(ಬೆಂಗಳೂರು ಸೇರಿ) ಬಹಳಷ್ಟು ಭಾಗ ವನ್ನು ವಶಪಡಿಸಿಕೊಂಡಿದ್ದ. ಶಹಾಜಿಯ ಶೌರ್ಯಕ್ಕೆ ಮೆಚ್ಚಿ ಸುಲ್ತಾನ ಬೆಂಗಳೂರು ಸೇರಿದಂತೆ ದಕ್ಷಿಣ ಭಾಗವನ್ನು ಆತನಿಗೆ ಬಳುವಳಿಯಾಗಿ ನೀಡಿದ್ದನಂತೆ. ಶಹಾಜಿ ಮೃತ ನಾದ ಮೇಲೆ ಆತನ ಮಗ ವೆಂಕೋಜಿ ಬೆಂಗಳೂರಿನ ರಾಜನಾಗುತ್ತಾನೆ. ಈತ ನೆರೆಯ ತಂಜಾವೂರನ್ನು ಆಕ್ರಮಿಸಿಕೊಂಡ ಮೇಲೆ ಸಾಂಬಾರ್‌ ಸ್ಟೋರಿ ಆರಂಭವಾಗುತ್ತೆ. ಮರಾಠಿಗರು ಪಶ್ಚಿಮ ಘಟ್ಟದಲ್ಲಿ ಸಿಕ್ಕ ಕೆಂಪು ಬಣ್ಣದ ಪುನರ್ಪುಳಿ ಹಣ್ಣಿನೊಂದಿಗೆ ಬೇಳೆಯನ್ನು ಬಳಸಿ ಸಾಂಬಾರ್‌ ಮಾಡುತ್ತಿದ್ದಂತೆ. ಮುಂದೆಯೂ ಇದೇ ಸಾಂಬಾರ್‌ ಅನ್ನು ಶಹಾಜಿ, ವೆಂಕೋಜಿ ಜತೆಗೆ ಹೋಗುವ ಮರಾಠಿಗರು ತಮಿಳುನಾಡಿನಲ್ಲೂ ಪಸರಿಸುತ್ತಾರೆ ಎಂಬ ಮಾತುಗಳಿವೆ. 

ಸಾಂಬಾಜಿ ಮತು ಸಾಂಬಾರ್‌
ಇನ್ನೊಂದು ಕಥೆ ಎಂದರೆ, ತಂಜಾವೂರಿನ ಆಸ್ಥಾನವನ್ನು ಉಳಿಸಿಕೊಟ್ಟ ಶಿವಾಜಿಯ ಪುತ್ರ ಸಾಂಬಾಜಿಯ ನೆನಪಿಗೋಸ್ಕರ ಸಾಂಬಾರ್‌ ಎಂಬ ಹೆಸರು ಬಂತಂತೆ! ಆದರೆ ವೆಂಕೋಜಿ ಮತ್ತು ಶಿವಾಜಿ ಮಲಮಕ್ಕಳಾಗಿದ್ದು ಇವರಿಬ್ಬರೂ ಒಬ್ಬರನ್ನೊರು ಭೇಟಿಯಾಗಲೇ ಇಲ್ಲ ಎಂಬ ಮಾತುಗಳೂ ಇವೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.