ಗಂಡನನ್ನು ಕಂಡು ಮಾತನಾಡುವಾಸೆ: ಹದಿಯಾ ಪುನರುಚ್ಚಾರ
Team Udayavani, Nov 29, 2017, 12:18 PM IST
ಸೇಲಂ : ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಇಲ್ಲಿನ ಹೋಮಿಯೋಪತಿ ಮೆಡಿಕಲ್ ಕಾಲೇಜಿನಲ್ಲಿ ತನ್ನ ಶಿಕ್ಷಣವನ್ನು ಮುಂದುವರಿಸಲು ಬಂದ ಒಂದು ದಿನದ ತರುವಾಯ, ಆರೋಪಿತ ಲವ್ ಜಿಹಾದ್ ಪ್ರಕರಣದ ಕೇಂದ್ರ ಬಿಂದು ಹದಿಯಾ “ನಾನು ನನ್ನ ಗಂಡನನ್ನು ಭೇಟಿಯಾಗಲು ಮತ್ತು ಮಾತನಾಡಲು ಬಯಸಿದ್ದೇನೆ’ ಎಂದು ಪುನರುಚ್ಚರಿಸಿದ್ದಾಳೆ.
“ಕಳೆದ ಆರು ತಿಂಗಳಿಂದ ನಾನು ನನಗೆ ಇಷ್ಟವಿಲ್ಲದವರ ಜತೆಗೆ (ಹೆತ್ತವರು) ಮಾನಾಡುವ ಅನಿವಾರ್ಯತೆಗೆ ಗುರಿಯಾಗಿದ್ದೆ; ಕಾರಣ ಅವರು ನನಗೆ ಅಸಹನೀಯ ಹಿಂಸೆ, ಕಿರುಕುಳ ನೀಡುತ್ತಿದ್ದರು.ಈಗ ನಾನು ಮುಕ್ತಳಾಗಿರುವುದರಿಂದ ನನ್ನ ಗಂಡನನ್ನು ಕಂಡು ಮಾತನಾಡಿಸಬೇಕು ಎಂಬ ಆಸೆ ನನ್ನಲ್ಲಿ ಚಿಗರೊಡೆದಿದೆ’ ಎಂದು ಹದಿಯಾ ಇಲ್ಲಿನ ಶಿವರಾಜ್ ಹೋಮಿಯೋಪತಿ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಸುಪ್ರೀಂ ಕೋರ್ಟ್ ನಿಂದ ಶಿಕ್ಷಣ ಮುಂದುವರಿಸುವ ಆದೇಶ ಪಡೆದು ಮುಕ್ತಳಾಗಿರುವ 25ರ ಹರೆಯದ ಹದಿಯಾಳನ್ನು ಕೇರಳ ಪೊಲೀಸರು ನಿನ್ನೆ ಇಲ್ಲಿಂದ 170 ಕಿ.ಮೀ. ದೂರದ ಕೊಯಮುತ್ತೂರಿನಿಂದ ಇಲ್ಲಿಗೆ ಬಿಗಿ ಭದ್ರತೆಯಲ್ಲಿ ಕರೆ ತಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ