ಮಾನುಷಿಗೆ ಸುಷ್ಮಿತಾ ನೀಡಿದ್ದ ಸಲಹೆಯೇನು?
Team Udayavani, Dec 2, 2017, 7:45 AM IST
ಹೊಸದಿಲ್ಲಿ: ನೂತನ ವಿಶ್ವ ಸುಂದರಿ ಮಾನುಷಿ ಚಿಲ್ಲರ್, ವಿಶ್ವ ಸುಂದರಿ ಸ್ಪರ್ಧೆಗೆ ತಯಾರಿ ನಡೆಸುತ್ತಿದ್ದಾಗ ಆಕೆಯನ್ನು ವಿಮಾನವೊಂದರಲ್ಲಿ ಆಕಸ್ಮಿಕವಾಗಿ ಭೇಟಿಯಾಗಿದ್ದ ಭಾರತದ ಮಾಜಿ ವಿಶ್ವ ಸುಂದರಿ ಸುಷ್ಮಿತಾ ಸೇನ್ ಹೇಳಿದ್ದ ಕಿವಿಮಾತೊಂದು ಈಗ ಅಂತರ್ಜಾಲದಲ್ಲಿ ವೈರಲ್ ಆಗಿದೆ.
ಇದು ಸೆಪ್ಟೆಂಬರ್ ತಿಂಗಳ ವಿಡಿಯೋ ತುಣುಕು. ವಿಮಾನವೊಂದರಲ್ಲಿ ಆಕಸ್ಮಿಕವಾಗಿ ಮಾನುಷಿಯವರನ್ನು ಭೇಟಿ ಮಾಡಿದ್ದ ಸುಷ್ಮಿತಾ, ಆಕೆಯನ್ನು ಅಭಿನಂದಿಸಿದ್ದಾರೆ. ಆನಂತರ, ಸ್ಪರ್ಧೆಗೆ ಅಣಿಯಾಗುತ್ತಿದ್ದ ಚಿಲ್ಲರ್ಗೆ, “”ನಿನ್ನ ಪ್ರಯತ್ನವನ್ನು ನೀನು ಮಾಡು. ಮಿಕ್ಕಿದ್ದನ್ನು ದೇವರಿಗೆ ಬಿಡು. ನಿನಗೆ ಒಳ್ಳೆಯದಾಗಲಿ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ