ರಾಹುಲ್ ದೇವಳ ಭೇಟಿ ಹಿಂದುತ್ವದ ವಿಜಯ: ಶಿವಸೇನೆ ಟಾಂಗ್
Team Udayavani, Dec 6, 2017, 3:54 PM IST
ಮುಂಬಯಿ : ಗುಜರಾತ್ ವಿಧಾನಸಭಾ ಚುನಾವಣಾ ಅಭಿಯಾನವು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನಾಯಕನನ್ನಾಗಿ ರೂಪಾಂತರಿಸಿದೆ. ಈ ಅಭಿಯಾನದ ವೇಳೆ ರಾಹುಲ್ ಗಾಂಧಿ ಅವರು ಗುಜರಾತ್ನಲ್ಲಿನ ವಿವಿಧ ದೇವಾಲಯಗಳಿಗೆ ಭೇಟಿ ನೀಡಿರುವುದು ಹಿಂದುತ್ವದ ವಿಜಯವಾಗಿದೆ ಮತ್ತು ಬಿಜೆಪಿ ಈ ಬೆಳವಣಿಗೆಯನ್ನು ಸ್ವಾಗತಿಸಬೇಕು ಎಂದು ಶಿವಸೇನೆ ಹೇಳಿದೆ.
ಎರಡು ಹಂತಗಳಲ್ಲಿ ನಡೆಯಲಿರುವ ಗುಜರಾತ್ ಚುನಾವಣೆಯ ಮೊದಲ ಹಂತದ ಮತದಾನವು ಇದೇ ಶನಿವಾರ ನಡೆಯಲಿದೆ.
ಬಿಜೆಪಿಗೆ ಖಚಿತ ಜಯವೆಂದು ವರ್ಣಿಸಲ್ಪಟ್ಟಿರುವ ಗುಜರಾತ್ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತೀವ್ರ ಆಯಾಸವನ್ನು ತಂದಿದೆಯಾದರೆ ರಾಹುಲ್ ಗಾಂಧಿಯನ್ನು ನಾಯಕನನ್ನಾಗಿ ರೂಪಾಂತರಿಸಿದೆ ಎಂದು ಶಿವಸೇನೆ, ಬಿಜೆಪಿಗೆ ಟಾಂಗ್ ಕೊಡುವ ರೀತಿಯಲ್ಲಿ, ತನ್ನ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ