ಸಂಗಾತಿಗಾಗಿ ಹುಲಿರಾಯ ನಡಿಗೆ


Team Udayavani, Dec 8, 2017, 6:25 AM IST

tiger.jpg

ಭೋಪಾಲ: ಅರಣ್ಯದಲ್ಲಿರುವ ಹುಲಿ ಅಬ್ಬಬ್ಟಾ ಎಂದರೆ ಎಷ್ಟು ದೂರ ಪ್ರಯಾಣಿಸಬಹುದು? 10, 50 ಕಿ.ಮೀ? ಮಧ್ಯಪ್ರದೇಶದ ಅರಣ್ಯದಲ್ಲಿರುವ ಹುಲಿ ಬರೋಬ್ಬರಿ 250 ಕಿ.ಮೀ ಪ್ರಯಾಣಿಸಿದೆ. ಏಕೆ ಅಂತ ಇಲ್ಲಿ ಕೇಳಿ. 3 ವರ್ಷದ ತರುಣ ಹುಲಿಗೆ ಬೇಕಾದದ್ದು ಸಂಗಾತಿ. ಅದರ ಸಾಂಗತ್ಯಕ್ಕಾಗಿ ಮಾಡಿದ್ದೇ ಈ ದೀರ್ಘ‌ ಪ್ರಯಾಣ. ಉಜ್ಜೆ„ನಿ ಅರಣ್ಯ ವ್ಯಾಪ್ತಿಯಲ್ಲಿ ಹೆಣ್ಣು ಹುಲಿ ಇಲ್ಲದ್ದರಿಂದ ದೇವಾಸ್‌, ಧರ್‌ ಮತ್ತು ಜಬುವಾ ವಿಭಾಗದ ಅರಣ್ಯ ಪ್ರದೇಶದಲ್ಲಿ ಸೂಕ್ತ ಸಂಗಾತಿಯನ್ನು ಶೋಧಿಸಿಕೊಂಡು ಹುಲಿರಾಯ ಯಾತ್ರೆ ಕೈಗೊಂಡಿತ್ತು. ಪಾಪ.. ಅದರ ಆಸೆ ಈಡೇರಲೇ ಇಲ್ಲ. 

ಈ ಬಗ್ಗೆ ವಿವರಣೆ ನೀಡಿದ ಮಧ್ಯಪ್ರದೇಶದ ಅರಣ್ಯ ಇಲಾಖೆಯ ಮುಖ್ಯ ಸಂರಕ್ಷಣಾಧಿಕಾರಿ ಬಿ.ಎಸ್‌.ಅಣ್ಣಿಗೇರಿ “ನಾಗಾx ಪ್ರದೇಶದ ಅರಣ್ಯದಲ್ಲಿ ಈ ವರ್ಷದ ಜನವರಿಯಲ್ಲಿ ಈ ಹುಲಿ ಕಂಡುಬಂದಿತ್ತು. ಅದಕ್ಕೆ ಸಂಗಾತಿಯ ಅಗತ್ಯವಿದ್ದ ಕಾರಣ ದೀರ್ಘ‌ ಸಂಚಾರ ಕೈಗೊಂಡಿದೆ’ ಎಂದಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯ ಸಂಚಾರವನ್ನು ಮತ್ತು ಬರುವ ಔಷಧ ನೀಡಿ ನಿಯಂತ್ರಿಸಲು ಮುಂದಾಗಿದ್ದರು. ಆದರೆ ಅಧಿಕಾರಿಗಳು ಬಂದೂಕು ಬಳಸಿ ಸಿಡಿಸಿದ ಚುಚ್ಚುಮದ್ದನ್ನು ತಪ್ಪಿಸಿಕೊಳ್ಳಲು ಅದು ಯಶಸ್ವಿಯಾಗಿತ್ತು. ಒಂದು ವರ್ಷದಿಂದ ಗೆಳತಿಗಾಗಿ ನಾಗಾxದಲ್ಲೇ ಹುಡುಕಾಟ ನಡೆಸಿತ್ತು ಈ ಹುಲಿ.

ಇಲ್ಲಿಂದ ಇಂದೋರ್‌ನ ಮಂಗಿಲಿಯಾ ಅರಣ್ಯಕ್ಕೆ ತೆರಳಿದ್ದ ಹುಲಿ, ಉಜ್ಜೆ„ನಿಯ ಬಡ್‌ನ‌ಗರ್‌ ಮತ್ತು ಧಾರ್‌ನ ಜವಾಸಿಯಾ ಗ್ರಾಮಕ್ಕೆ ತೆರಳಿತ್ತು. ಗಮನಾರ್ಹ ಅಂಶ ವೆಂದರೆ ಈ ಎಲ್ಲ ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನವಸತಿ ಇವೆ. ಯಾವುದೇ ಹಂತದಲ್ಲಿಯೂ ಈ ಹುಲಿ, ಮಾನವ ಸಂಪರ್ಕಕ್ಕೆ ಸಿಕ್ಕಿಲ್ಲ. ಜಬುವಾ ಜಿಲ್ಲೆಯ ಕಸರ್ಬಾರ್ದಿ ಗ್ರಾಮದಲ್ಲಿ ಕೊನೆಯದಾಗಿ ಈ ಹುಲಿ ಪತ್ತೆಯಾಗಿತ್ತು ಎಂದಿದ್ದಾರೆ ಅರಣ್ಯ ಇಲಾಖೆ ಅಧಿಕಾರಿಗಳು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.