ಜಲ್ಲಿಕಟ್ಟು ವಿರುದ್ಧದ ಅರ್ಜಿ ಸಂವಿಧಾನ ಪೀಠಕ್ಕೆ: ಸುಪ್ರೀಂ ಕೋರ್ಟ್
Team Udayavani, Dec 12, 2017, 7:13 PM IST
ಹೊಸದಿಲ್ಲಿ : ತಮಿಳು ನಾಡು ಮತ್ತು ಮಹಾರಾಷ್ಟ್ರ ಸರಕಾರಗಳು ಜಲ್ಲಿಕಟ್ಟು ಮತ್ತು ಎತ್ತಿನ ಗಾಡಿ ಓಟ ಓಟವೇ ಮೊದಲಾದ ಕ್ರೀಡೆಗಳಿಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಐವರು ನ್ಯಾಯಾಧೀಶರ ಸಂವಿಧಾನ ಪೀಠದ ಮುಂದೆ ಇರಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.
ಚೀಫ್ ಜಸ್ಟಿಸ್ ದೀಪಕ್ ಮಿಶ್ರಾ ಮತ್ತು ಜಸ್ಟಿಸ್ ಆರ್ ಎಫ್ ನಾರಿಮನ್ ಅವರನ್ನು ಒಳಗೊಂಡ ಪೀಠವು, ಸಂವಿಧಾನದ 29(1) ವಿಧಿಯಡಿ ಕಲ್ಪಿಸಲಾಗಿರುವ ಸಾಂಸ್ಕೃತಿಕ ಹಕ್ಕನ್ನು ಬಳಸಿಕೊಂಡು ಜಲ್ಲಿಕಟ್ಟು, ಎತ್ತಿನ ಬಂಡಿಯ ಓಟವೇ ಮೊದಲಾದ ಕ್ರೀಡೆಗಳಿಗೆ ಅನುಮತಿ ನೀಡಲು ಕಾನೂನುಗಳನ್ನು ರೂಪಿಸುವ ಶಾಸನಾತ್ಮಕ ಅಧಿಕಾರ ರಾಜ್ಯ ಸರಕಾರಗಳಿಗೆ ಇದೆಯೇ ಎಂಬುದನ್ನು ತೀರ್ಮಾನಿಸಲು ಈ ಕುರಿತ ಅರ್ಜಿಗಳನ್ನು ಸಂವಿಧಾನ ಪೀಠದ ತೀರ್ಮಾನಕ್ಕೆ ಸಲ್ಲಿಸಲಾಗುವುದು ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ