ಮತಯಂತ್ರ ತಿರುಚಿ ಗೆದ್ದ ಬಿಜೆಪಿಗೆ ಅಭಿನಂದನೆ: ಹಾರ್ದಿಕ್ ಪಟೇಲ್
Team Udayavani, Dec 18, 2017, 3:46 PM IST
ಹೊಸದಿಲ್ಲಿ : ”ಎಟಿಎಂ ಯಂತ್ರಗಳನ್ನು ಹ್ಯಾಕ್ ಮಾಡಲು ಸಾಧ್ಯ ಎಂದಾದರೆ ಮತಯಂತ್ರಗಳನ್ನು ಕೂಡ ಹ್ಯಾಕ್ ಮಾಡಲು ಸಾಧ್ಯ” ಎಂದಿರುವ ಪಾಟಿದಾರ್ ಆಂದೋಲನದ ನಾಯಕ ಹಾರ್ದಿಕ್ ಪಟೇಲ್, “ಮತಯಂತ್ರಗಳನ್ನು ತಿರುಚಿ ಗುಜರಾತ್ ಚುನಾವಣೆ ಗೆದ್ದಿರುವ ಬಿಜೆಪಿಗೆ ಹಾರ್ದಿಕ ಅಭಿನಂದನೆಗಳು” ಎಂದು ವ್ಯಂಗ್ಯವಾಡಿದ್ದಾರೆ.
ಇವಿಎಂ ತಿರುಚುವಿಕೆ ಈ ಚುನಾವಣೆಯಲ್ಲಿ ನಿಜಕ್ಕೂ ದೊಡ್ಡ ವಿಷಯವೇ ಹೌದು; ಸೂರತ್ ಮತ್ತು ರಾಜ್ಕೋಟ್ನಲ್ಲಿ ಇವಿಎಂ ಸಮಸ್ಯೆಗಳು ಇದ್ದವು; ಮತ ಎಣಿಕೆಯಲ್ಲಿ ಅಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮೂರು ದಿನಗಳ ಕಾಲ ನಾನು ಮತಯಂತ್ರ ತಿರುಚುವಿಕೆ ವಿಷಯವನ್ನು ಎತ್ತುತ್ತಾ ಬಂದಿದೆ. ಮತ ಯಂತ್ರಗಳ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ; ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ; ಆದರೂ ನನ್ನ ಹೋರಾಟ ಮುಂದುವರಿಯಲಿದೆ’ ಎಂದು ಹಾರ್ದಿಕ್ ಹೇಳಿದ್ದಾರೆ.
“ಒಟ್ಟಿನಲ್ಲಿ ಗುಜರಾತ್ ಚುನಾವಣಾ ಫಲಿತಾಂಶವನ್ನು ಕಂಡಾ ಗುಜರಾತ್ ಜನರು ಕೊನೆಗೂ ಗಾಢವಾದ ನಿದ್ದೆಯಿಂದ ಎದ್ದಿದ್ದಾರೆ ಎನ್ನಬಹುದು. ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ.ಆದುದರಿಂದ ಈ ದಿಶೆಯಲ್ಲಿ ಇನ್ನೂ ಹೆಚ್ಚಿನ ಪ್ರಯತ್ನ ಆಗಬೇಕಿದೆ’ ಎಂದು ಹಾರ್ದಿಕ್ ಪಟೇಲ್ ಮಾಧ್ಯಮವನ್ನು ಉದ್ದೇಶಿಸಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ